ಬ್ರೇಕಿಂಗ್ ನ್ಯೂಸ್
06-07-23 03:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಮತ್ತೆ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 6 ಮತ್ತು 7ರಂದು ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬುಧವಾರ ವರದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅರೆಂಜ್ ಅಲರ್ಟ್ ನೀಡಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಸೂಚನೆ ಇತ್ತು. ಗುರುವಾರ ಮಧ್ಯಾಹ್ನ ಬಂದ ಹವಾಮಾನ ವರದಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೂ ಕಟ್ಟೆಚ್ಚರ ಸೂಚನೆ ನೀಡಲಾಗಿದ್ದು ಭಾರೀ ಗಾಳಿ, ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಜುಲೈಲ 10ರ ವರೆಗೂ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.





ಮೂಲ್ಕಿ ಭಾಗದಲ್ಲಿ ಉಕ್ಕಿದ ಶಾಂಭವಿ ನದಿ
ಸದ್ಯಕ್ಕೆ ಮಂಗಳೂರಿನಲ್ಲಿ ಗುರುವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಮಳೆಯ ತೀವ್ರತೆ ಕಡಿಮೆ ಇತ್ತು. ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದರಿಂದ ತಗ್ಗಿನ ಪ್ರದೇಶಗಳಲ್ಲಿ ನೆರೆ ನೀರು ನುಗ್ಗಿತ್ತು. ಮೂಡುಬಿದ್ರೆಯಲ್ಲಿ ಭಾರೀ ಮಳೆಯಾಗಿದ್ದರಿಂದ ಮೂಲ್ಕಿ ಭಾಗದಲ್ಲಿ ಹರಿಯುವ ಶಾಂಭವಿ ನದಿಯಲ್ಲಿ ನೆರೆ ಆವರಿಸಿದೆ. ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ನೀರು ನುಗ್ಗಿದ್ದರಿಂದ ಅಂಗಣದಲ್ಲಿ ಮೊಣ ಕಾಲು ಮುಳುಗುವಷ್ಟು ನೀರು ನಿಂತಿತ್ತು. ಇದಲ್ಲದೆ, ಮೂಲ್ಕಿ ಅತಿಕಾರಿಬೆಟ್ಟು ಗ್ರಾಮದ ಮಟ್ಟು ಎಂಬ ಪ್ರದೇಶದಲ್ಲಿ ನೀರು ಆವರಿಸಿದ್ದು, ಅಲ್ಲಿನ ಹತ್ತು ಮನೆಗಳ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದೆ. ನೀರು ಕಡಿಮೆಯಾಗದೇ ಇದ್ದರೆ ಅವರನ್ನು ಸ್ಥಳಾಂತರ ಮಾಡಬೇಕಾದೀತು ಎಂದು ಸ್ಥಳೀಯ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
Heavy rain in #Mangalore, water enters #Bappanadu Sri Durga Parameshwari Temple in #Mulki, #Redsalert declared again in #DakshinaKannada #BreakingNews pic.twitter.com/IQlja38HuZ
— Headline Karnataka (@hknewsonline) July 6, 2023
Heavy rain in Mangalore, water enters Bappanadu Sri Durga Parameshwari Temple in Mulki, Red alert declared again in Dakshina Kannada. Wednesday orange alert had been declared but now on Thursday due to continues rain Red alert has been declared.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm