ಬ್ರೇಕಿಂಗ್ ನ್ಯೂಸ್
06-07-23 03:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಮತ್ತೆ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 6 ಮತ್ತು 7ರಂದು ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬುಧವಾರ ವರದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅರೆಂಜ್ ಅಲರ್ಟ್ ನೀಡಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಸೂಚನೆ ಇತ್ತು. ಗುರುವಾರ ಮಧ್ಯಾಹ್ನ ಬಂದ ಹವಾಮಾನ ವರದಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೂ ಕಟ್ಟೆಚ್ಚರ ಸೂಚನೆ ನೀಡಲಾಗಿದ್ದು ಭಾರೀ ಗಾಳಿ, ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಜುಲೈಲ 10ರ ವರೆಗೂ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.
ಮೂಲ್ಕಿ ಭಾಗದಲ್ಲಿ ಉಕ್ಕಿದ ಶಾಂಭವಿ ನದಿ
ಸದ್ಯಕ್ಕೆ ಮಂಗಳೂರಿನಲ್ಲಿ ಗುರುವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಮಳೆಯ ತೀವ್ರತೆ ಕಡಿಮೆ ಇತ್ತು. ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದರಿಂದ ತಗ್ಗಿನ ಪ್ರದೇಶಗಳಲ್ಲಿ ನೆರೆ ನೀರು ನುಗ್ಗಿತ್ತು. ಮೂಡುಬಿದ್ರೆಯಲ್ಲಿ ಭಾರೀ ಮಳೆಯಾಗಿದ್ದರಿಂದ ಮೂಲ್ಕಿ ಭಾಗದಲ್ಲಿ ಹರಿಯುವ ಶಾಂಭವಿ ನದಿಯಲ್ಲಿ ನೆರೆ ಆವರಿಸಿದೆ. ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ನೀರು ನುಗ್ಗಿದ್ದರಿಂದ ಅಂಗಣದಲ್ಲಿ ಮೊಣ ಕಾಲು ಮುಳುಗುವಷ್ಟು ನೀರು ನಿಂತಿತ್ತು. ಇದಲ್ಲದೆ, ಮೂಲ್ಕಿ ಅತಿಕಾರಿಬೆಟ್ಟು ಗ್ರಾಮದ ಮಟ್ಟು ಎಂಬ ಪ್ರದೇಶದಲ್ಲಿ ನೀರು ಆವರಿಸಿದ್ದು, ಅಲ್ಲಿನ ಹತ್ತು ಮನೆಗಳ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದೆ. ನೀರು ಕಡಿಮೆಯಾಗದೇ ಇದ್ದರೆ ಅವರನ್ನು ಸ್ಥಳಾಂತರ ಮಾಡಬೇಕಾದೀತು ಎಂದು ಸ್ಥಳೀಯ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
Heavy rain in #Mangalore, water enters #Bappanadu Sri Durga Parameshwari Temple in #Mulki, #Redsalert declared again in #DakshinaKannada #BreakingNews pic.twitter.com/IQlja38HuZ
— Headline Karnataka (@hknewsonline) July 6, 2023
Heavy rain in Mangalore, water enters Bappanadu Sri Durga Parameshwari Temple in Mulki, Red alert declared again in Dakshina Kannada. Wednesday orange alert had been declared but now on Thursday due to continues rain Red alert has been declared.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 04:03 am
Mangaluru Correspondent
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm