ಬ್ರೇಕಿಂಗ್ ನ್ಯೂಸ್
06-07-23 04:53 pm Mangalore Correspondent ಕರಾವಳಿ
ಮಂಗಳೂರು , ಜುಲೈ 6: ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಮೂಡುಬಿದ್ರೆ ಬಳಿಯ ನೆಲ್ಲಿಕಾರಿನ ಮಾಂಟ್ರಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲ ಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ನಿನ್ನೆ ಸಂಜೆಯಿಂದ ಕಾಣೆಯಾಗಿದ್ದ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ತೋಟದ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿರಂಜನ್ ತಂದೆ, ತಾಯಿ ತೀರಿಕೊಂಡಿದ್ದು ಸೋದರರು ಕೊರೊನಾ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಆನಂತರ, ಭಾವನ ಅಂಗಡಿಯಲ್ಲಿ ಕೆಲಸ ಮಾಡುತ್ತ ಅವರ ಮನೆಯಲ್ಲೇ ವಾಸವಿದ್ದರು.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆ ಎಂಬಲ್ಲಿ ಭಾರೀ ಮಳೆಯ ಕಾರಣ ಮೂರು ಮನೆಗಳು ಜಲಾವೃತಗೊಂಡಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಓಮ್ನಿ ಕಾರನ್ನು ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
Moodbidri heavy rains, Man dies after falling into lake. Three houses filled with rain water.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm