ಬ್ರೇಕಿಂಗ್ ನ್ಯೂಸ್
06-07-23 04:53 pm Mangalore Correspondent ಕರಾವಳಿ
ಮಂಗಳೂರು , ಜುಲೈ 6: ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಮೂಡುಬಿದ್ರೆ ಬಳಿಯ ನೆಲ್ಲಿಕಾರಿನ ಮಾಂಟ್ರಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲ ಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ನಿನ್ನೆ ಸಂಜೆಯಿಂದ ಕಾಣೆಯಾಗಿದ್ದ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ತೋಟದ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿರಂಜನ್ ತಂದೆ, ತಾಯಿ ತೀರಿಕೊಂಡಿದ್ದು ಸೋದರರು ಕೊರೊನಾ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಆನಂತರ, ಭಾವನ ಅಂಗಡಿಯಲ್ಲಿ ಕೆಲಸ ಮಾಡುತ್ತ ಅವರ ಮನೆಯಲ್ಲೇ ವಾಸವಿದ್ದರು.
ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆ ಎಂಬಲ್ಲಿ ಭಾರೀ ಮಳೆಯ ಕಾರಣ ಮೂರು ಮನೆಗಳು ಜಲಾವೃತಗೊಂಡಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಓಮ್ನಿ ಕಾರನ್ನು ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
Moodbidri heavy rains, Man dies after falling into lake. Three houses filled with rain water.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm