ಬ್ರೇಕಿಂಗ್ ನ್ಯೂಸ್
06-07-23 04:53 pm Mangalore Correspondent ಕರಾವಳಿ
ಮಂಗಳೂರು , ಜುಲೈ 6: ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಮೂಡುಬಿದ್ರೆ ಬಳಿಯ ನೆಲ್ಲಿಕಾರಿನ ಮಾಂಟ್ರಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲ ಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ನಿನ್ನೆ ಸಂಜೆಯಿಂದ ಕಾಣೆಯಾಗಿದ್ದ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ತೋಟದ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿರಂಜನ್ ತಂದೆ, ತಾಯಿ ತೀರಿಕೊಂಡಿದ್ದು ಸೋದರರು ಕೊರೊನಾ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಆನಂತರ, ಭಾವನ ಅಂಗಡಿಯಲ್ಲಿ ಕೆಲಸ ಮಾಡುತ್ತ ಅವರ ಮನೆಯಲ್ಲೇ ವಾಸವಿದ್ದರು.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆ ಎಂಬಲ್ಲಿ ಭಾರೀ ಮಳೆಯ ಕಾರಣ ಮೂರು ಮನೆಗಳು ಜಲಾವೃತಗೊಂಡಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಓಮ್ನಿ ಕಾರನ್ನು ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
Moodbidri heavy rains, Man dies after falling into lake. Three houses filled with rain water.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm