ಬ್ರೇಕಿಂಗ್ ನ್ಯೂಸ್
06-07-23 04:53 pm Mangalore Correspondent ಕರಾವಳಿ
ಮಂಗಳೂರು , ಜುಲೈ 6: ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಮೂಡುಬಿದ್ರೆ ಬಳಿಯ ನೆಲ್ಲಿಕಾರಿನ ಮಾಂಟ್ರಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲ ಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ನಿನ್ನೆ ಸಂಜೆಯಿಂದ ಕಾಣೆಯಾಗಿದ್ದ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ತೋಟದ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿರಂಜನ್ ತಂದೆ, ತಾಯಿ ತೀರಿಕೊಂಡಿದ್ದು ಸೋದರರು ಕೊರೊನಾ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಆನಂತರ, ಭಾವನ ಅಂಗಡಿಯಲ್ಲಿ ಕೆಲಸ ಮಾಡುತ್ತ ಅವರ ಮನೆಯಲ್ಲೇ ವಾಸವಿದ್ದರು.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆ ಎಂಬಲ್ಲಿ ಭಾರೀ ಮಳೆಯ ಕಾರಣ ಮೂರು ಮನೆಗಳು ಜಲಾವೃತಗೊಂಡಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಓಮ್ನಿ ಕಾರನ್ನು ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
Moodbidri heavy rains, Man dies after falling into lake. Three houses filled with rain water.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm