ಬ್ರೇಕಿಂಗ್ ನ್ಯೂಸ್
            
                        06-07-23 05:32 pm Mangalore Correspondent ಕರಾವಳಿ
            ಉಳ್ಳಾಲ, ಜು.6: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ.
ಪ್ರೀತಿಕಾ ಪೂಜಾರಿ(21) ಆತ್ಮ ಹತ್ಯೆಗೈದ ಯುವತಿ. ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಉದ್ಯೋಗ ಮಾಡುತ್ತಿದ್ದರು. ಇಂದು ಮಧ್ಯಾಹ್ನ 12.30 ರ ವೇಳೆಗೆ ಪ್ರೀತಿಕಾ ಮನೆಯಲ್ಲಿ ಆತ್ಮಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ. ಮಧ್ಯಾಹ್ನ ಕೆಲಸದಿಂದ ಮರಳಿದ್ದ ಪ್ರೀತಿಕಾ ನೇಣಿಗೆ ಕೊರಳೊಡ್ಡಿದ್ದಾರೆ.
ಕೊಣಾಜೆ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿದ್ದಾರೆ. ಮೃತ ಪ್ರೀತಿಕಾ ಯುವಕನೊಬ್ಬನನ್ನ ಪ್ರೀತಿಸುತ್ತಿದ್ದು ಆತ ಪ್ರೇಮ ನಿರಾಕರಣೆ ಮಾಡಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.
            
            
            Mangalore 21 year old girl commits suicide at Pajir, love failure suspected. The deceased has been identified as Preetika Poojari. Rejection of love propasal reason for the extreme step says family.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm