ಬ್ರೇಕಿಂಗ್ ನ್ಯೂಸ್
06-07-23 07:07 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6: ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು ಕಾರಿನಿಂದ ಹೊರಕ್ಕೆ ಎಸೆಯಲ್ಪಟ್ಟ ವಿದ್ಯಾರ್ಥಿನಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ಕೂರ್ನಡ್ಕ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ, ಮಂಗಳೂರಿನ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಖತೀಜಾ (19) ಮೃತರು. ಇವರು ತಾಯಿ ಜೊತೆಗೆ ಕಾರಿನಲ್ಲಿ ಮಂಗಳೂರಿಗೆ ಬರುತ್ತಿದ್ದರು. ಕಾರು ತುಂಬೆ ಕಳೆದು ರಾಮಲ್ ಕಟ್ಟೆ ತಲುಪಿದಾಗ ಭಾರೀ ಮಳೆ ಸುರಿದಿದ್ದು ಚಾಲಕ ಶಾನ್ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಈ ವೇಳೆ, ಖತೀಜಾ ಕಾರಿನ ಬಾಗಿಲು ಓಪನ್ ಆಗಿ ಹೊರಗೆ ಎಸೆಯಲ್ಪಟ್ಟಿದ್ದು ತೀವ್ರ ಗಾಯಗೊಂಡಿದ್ದಾರೆ.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತರಾಗಿದ್ದಾರೆ. ಖತೀಜಾ ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಬಿಕಾಂ ಕಲಿಯುತ್ತಿದ್ದರು. ತಾಯಿಗೆ ಅಲರ್ಜಿ ಸಮಸ್ಯೆ ಇದ್ದುದಕ್ಕೆ ಮಗಳ ಜೊತೆಗೆ ವೈದ್ಯರಿಗೆ ತೋರಿಸಲೆಂದು ಮಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅಪಘಾತವಾಗಿದ್ದು ತಾಯಿ ಮತ್ತು ಕಾರು ಚಾಲಕ ಅಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
Heavy rains in Mangalore, Bantwal Thumbe accident, 19 year old girl student killed on spot. The deceased has been identified as Khadeeja of 2nd Year B.com from St Aloysius College
20-07-25 04:24 pm
Bangalore Correspondent
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 12:16 pm
HK News Desk
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm