ಬ್ರೇಕಿಂಗ್ ನ್ಯೂಸ್
06-07-23 07:07 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6: ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು ಕಾರಿನಿಂದ ಹೊರಕ್ಕೆ ಎಸೆಯಲ್ಪಟ್ಟ ವಿದ್ಯಾರ್ಥಿನಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ಕೂರ್ನಡ್ಕ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ, ಮಂಗಳೂರಿನ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಖತೀಜಾ (19) ಮೃತರು. ಇವರು ತಾಯಿ ಜೊತೆಗೆ ಕಾರಿನಲ್ಲಿ ಮಂಗಳೂರಿಗೆ ಬರುತ್ತಿದ್ದರು. ಕಾರು ತುಂಬೆ ಕಳೆದು ರಾಮಲ್ ಕಟ್ಟೆ ತಲುಪಿದಾಗ ಭಾರೀ ಮಳೆ ಸುರಿದಿದ್ದು ಚಾಲಕ ಶಾನ್ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಈ ವೇಳೆ, ಖತೀಜಾ ಕಾರಿನ ಬಾಗಿಲು ಓಪನ್ ಆಗಿ ಹೊರಗೆ ಎಸೆಯಲ್ಪಟ್ಟಿದ್ದು ತೀವ್ರ ಗಾಯಗೊಂಡಿದ್ದಾರೆ.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತರಾಗಿದ್ದಾರೆ. ಖತೀಜಾ ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಬಿಕಾಂ ಕಲಿಯುತ್ತಿದ್ದರು. ತಾಯಿಗೆ ಅಲರ್ಜಿ ಸಮಸ್ಯೆ ಇದ್ದುದಕ್ಕೆ ಮಗಳ ಜೊತೆಗೆ ವೈದ್ಯರಿಗೆ ತೋರಿಸಲೆಂದು ಮಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅಪಘಾತವಾಗಿದ್ದು ತಾಯಿ ಮತ್ತು ಕಾರು ಚಾಲಕ ಅಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
Heavy rains in Mangalore, Bantwal Thumbe accident, 19 year old girl student killed on spot. The deceased has been identified as Khadeeja of 2nd Year B.com from St Aloysius College
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm