ಬ್ರೇಕಿಂಗ್ ನ್ಯೂಸ್
06-07-23 07:07 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6: ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು ಕಾರಿನಿಂದ ಹೊರಕ್ಕೆ ಎಸೆಯಲ್ಪಟ್ಟ ವಿದ್ಯಾರ್ಥಿನಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ಕೂರ್ನಡ್ಕ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ, ಮಂಗಳೂರಿನ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಖತೀಜಾ (19) ಮೃತರು. ಇವರು ತಾಯಿ ಜೊತೆಗೆ ಕಾರಿನಲ್ಲಿ ಮಂಗಳೂರಿಗೆ ಬರುತ್ತಿದ್ದರು. ಕಾರು ತುಂಬೆ ಕಳೆದು ರಾಮಲ್ ಕಟ್ಟೆ ತಲುಪಿದಾಗ ಭಾರೀ ಮಳೆ ಸುರಿದಿದ್ದು ಚಾಲಕ ಶಾನ್ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಈ ವೇಳೆ, ಖತೀಜಾ ಕಾರಿನ ಬಾಗಿಲು ಓಪನ್ ಆಗಿ ಹೊರಗೆ ಎಸೆಯಲ್ಪಟ್ಟಿದ್ದು ತೀವ್ರ ಗಾಯಗೊಂಡಿದ್ದಾರೆ.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತರಾಗಿದ್ದಾರೆ. ಖತೀಜಾ ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಬಿಕಾಂ ಕಲಿಯುತ್ತಿದ್ದರು. ತಾಯಿಗೆ ಅಲರ್ಜಿ ಸಮಸ್ಯೆ ಇದ್ದುದಕ್ಕೆ ಮಗಳ ಜೊತೆಗೆ ವೈದ್ಯರಿಗೆ ತೋರಿಸಲೆಂದು ಮಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅಪಘಾತವಾಗಿದ್ದು ತಾಯಿ ಮತ್ತು ಕಾರು ಚಾಲಕ ಅಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
Heavy rains in Mangalore, Bantwal Thumbe accident, 19 year old girl student killed on spot. The deceased has been identified as Khadeeja of 2nd Year B.com from St Aloysius College
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am