ಬ್ರೇಕಿಂಗ್ ನ್ಯೂಸ್
06-07-23 09:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 7ರ ಬೆಳಗ್ಗೆ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಸತತ ನಾಲ್ಕನೇ ದಿನವೂ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ.
ಮಂಗಳವಾರದಿಂದ ನಾಳೆ ಶುಕ್ರವಾರದ ವರೆಗೂ ರಜೆ ನೀಡಲಾಗಿದ್ದು ಈ ಬಾರಿ ಮಳೆ ಹೆಸರಲ್ಲಿ ಭರ್ಜರಿ ರಜೆ ಸಿಕ್ಕಂತಾಗಿದೆ. ಗುರುವಾರ ಹಗಲಿನಲ್ಲಿ ಮಂಗಳೂರು ಭಾಗದಲ್ಲಿ ಮಳೆಯ ತೀವ್ರತೆ ಒಂದಷ್ಟು ಕಡಿಮೆಯಿತ್ತು. ಆದರೆ ಮೂಡುಬಿದ್ರೆ, ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಭಾರೀ ಮಳೆ ದಾಖಲಾಗಿದೆ. ರಾತ್ರಿ ವೇಳೆ ನಿನ್ನೆಯ ರೀತಿಯಲ್ಲೇ ಭಾರೀ ಮಳೆಯ ನಿರೀಕ್ಷೆ ಇದೆ. ಹೀಗಾಗಿ ನದಿ, ತೊರೆಗಳಲ್ಲಿ ನೀರಿನ ಹರಿವು ಹೆಚ್ಚುವ ಸಾಧ್ಯತೆ ಮನಗಂಡು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯಾದ್ಯಂತ ರಜೆ ಕೊಟ್ಟು ಆದೇಶ ಮಾಡಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಮತ್ತು ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ನಾಳೆ (ಜುಲೈ 7) ಸತತ ನಾಲ್ಕನೇ ದಿನ ಜಿಲ್ಲೆಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮ ರಾವ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಗುರುವಾರ ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು ತಗ್ಗಿನ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
Heavy rain in Mangalore, School and colleges declared holiday again on July 7th. As red alert has been delcared in Mangalore since four days schools and colleges have been issued holiday and now holiday has been declared on July 7th too.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm