ಬ್ರೇಕಿಂಗ್ ನ್ಯೂಸ್
06-07-23 09:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 7ರ ಬೆಳಗ್ಗೆ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಸತತ ನಾಲ್ಕನೇ ದಿನವೂ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ.
ಮಂಗಳವಾರದಿಂದ ನಾಳೆ ಶುಕ್ರವಾರದ ವರೆಗೂ ರಜೆ ನೀಡಲಾಗಿದ್ದು ಈ ಬಾರಿ ಮಳೆ ಹೆಸರಲ್ಲಿ ಭರ್ಜರಿ ರಜೆ ಸಿಕ್ಕಂತಾಗಿದೆ. ಗುರುವಾರ ಹಗಲಿನಲ್ಲಿ ಮಂಗಳೂರು ಭಾಗದಲ್ಲಿ ಮಳೆಯ ತೀವ್ರತೆ ಒಂದಷ್ಟು ಕಡಿಮೆಯಿತ್ತು. ಆದರೆ ಮೂಡುಬಿದ್ರೆ, ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಭಾರೀ ಮಳೆ ದಾಖಲಾಗಿದೆ. ರಾತ್ರಿ ವೇಳೆ ನಿನ್ನೆಯ ರೀತಿಯಲ್ಲೇ ಭಾರೀ ಮಳೆಯ ನಿರೀಕ್ಷೆ ಇದೆ. ಹೀಗಾಗಿ ನದಿ, ತೊರೆಗಳಲ್ಲಿ ನೀರಿನ ಹರಿವು ಹೆಚ್ಚುವ ಸಾಧ್ಯತೆ ಮನಗಂಡು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯಾದ್ಯಂತ ರಜೆ ಕೊಟ್ಟು ಆದೇಶ ಮಾಡಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಮತ್ತು ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ನಾಳೆ (ಜುಲೈ 7) ಸತತ ನಾಲ್ಕನೇ ದಿನ ಜಿಲ್ಲೆಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮ ರಾವ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಗುರುವಾರ ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು ತಗ್ಗಿನ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
Heavy rain in Mangalore, School and colleges declared holiday again on July 7th. As red alert has been delcared in Mangalore since four days schools and colleges have been issued holiday and now holiday has been declared on July 7th too.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm