ಬ್ರೇಕಿಂಗ್ ನ್ಯೂಸ್
07-07-23 10:48 am Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 07: ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ನೇರ ಕಾರಣವಾಗಿದ್ದೀರಿ ಬೆಳ್ತಂಗಡಿ ಕ್ಷೇತ್ರ ಸಮಿತಿಯ ಮೂವರು ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಂತರಿಕ ತನಿಖೆಗಾಗಿ ಜುಲೈ 8ರ ಒಳಗೆ ಖುದ್ದು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿ ಸೋಲಲು ಕಾರಣರಾಗಿದ್ದೀರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದೆ. ಈ ಬಗ್ಗೆ ವಿವರಣೆ ಪಡೆಯಲು ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಗೌಡ ಹಾಗೂ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಇವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕಮಿಟಿಯ ಅಧ್ಯಕ್ಷ ಕೆ.ರಹಮಾನ್ ಖಾನ್ ನೋಟಿಸ್ ನೀಡಿದ್ದಾರೆ. ಪತ್ರ ತಲುಪಿದ 7 ದಿನದೊಳಗಾಗಿ ಅಂದರೆ ಜುಲೈ 8 ರಂದು ಬೆಂಗಳೂರು ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಗಂಗಾಧರ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್ ಈ ಮೂವರು ಪಕ್ಷದಲ್ಲಿ ಇದ್ದುಕೊಂಡು ಪಕ್ಷದ ವಿರುದ್ಧವಾಗಿ ನಡೆದುಕೊಂಡಿರುವ ಬಗ್ಗೆ ಬೆಳ್ತಂಗಡಿಯಿಂದ ದೂರುಗಳು ಹೋಗಿದ್ದ ಹಿನ್ನಲೆಯಲ್ಲಿ ಇದೀಗ ಕೆ.ಪಿ.ಸಿಸಿ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.
Karnataka Pradesh Congress disciplinary action committee has served notices to three Congress leaders of Beltangady taluk directing them to attend the internal inquiry of the party on the allegations that they did not openly campaign in favour of Congress's official candidate during the recent assembly elections and were also involved in anti-party activities.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm