ಬ್ರೇಕಿಂಗ್ ನ್ಯೂಸ್
07-07-23 10:48 am Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 07: ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ನೇರ ಕಾರಣವಾಗಿದ್ದೀರಿ ಬೆಳ್ತಂಗಡಿ ಕ್ಷೇತ್ರ ಸಮಿತಿಯ ಮೂವರು ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಂತರಿಕ ತನಿಖೆಗಾಗಿ ಜುಲೈ 8ರ ಒಳಗೆ ಖುದ್ದು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿ ಸೋಲಲು ಕಾರಣರಾಗಿದ್ದೀರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದೆ. ಈ ಬಗ್ಗೆ ವಿವರಣೆ ಪಡೆಯಲು ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಗೌಡ ಹಾಗೂ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಇವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕಮಿಟಿಯ ಅಧ್ಯಕ್ಷ ಕೆ.ರಹಮಾನ್ ಖಾನ್ ನೋಟಿಸ್ ನೀಡಿದ್ದಾರೆ. ಪತ್ರ ತಲುಪಿದ 7 ದಿನದೊಳಗಾಗಿ ಅಂದರೆ ಜುಲೈ 8 ರಂದು ಬೆಂಗಳೂರು ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಗಂಗಾಧರ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್ ಈ ಮೂವರು ಪಕ್ಷದಲ್ಲಿ ಇದ್ದುಕೊಂಡು ಪಕ್ಷದ ವಿರುದ್ಧವಾಗಿ ನಡೆದುಕೊಂಡಿರುವ ಬಗ್ಗೆ ಬೆಳ್ತಂಗಡಿಯಿಂದ ದೂರುಗಳು ಹೋಗಿದ್ದ ಹಿನ್ನಲೆಯಲ್ಲಿ ಇದೀಗ ಕೆ.ಪಿ.ಸಿಸಿ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.
Karnataka Pradesh Congress disciplinary action committee has served notices to three Congress leaders of Beltangady taluk directing them to attend the internal inquiry of the party on the allegations that they did not openly campaign in favour of Congress's official candidate during the recent assembly elections and were also involved in anti-party activities.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm