ಬ್ರೇಕಿಂಗ್ ನ್ಯೂಸ್
03-11-20 01:55 pm Mangalore Correspondent ಕರಾವಳಿ
ಪುತ್ತೂರು, ನವೆಂಬರ್ 03: ಪುತ್ತೂರು ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಕೆ. ಜೀವಂಧರ್ ಜೈನ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ವಿದ್ಯಾ ಆರ್. ಗೌರಿ ಅವಿರೋಧ ಆಯ್ಕೆಯಾಗಿದ್ದಾರೆ. ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.
31 ಸದಸ್ಯ ಬಲದ ಪುತ್ತೂರು ನಗರಸಭೆಯಲ್ಲಿ 25 ಬಿಜೆಪಿ, 5 ಕಾಂಗ್ರೆಸ್ ಹಾಗೂ ಓರ್ವ ಎಸ್ಡಿಪಿಐ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಜೀವಂಧರ್ ಜೈನ್ ಮತ್ತು ಕಾಂಗ್ರೆಸ್ನಿಂದ ರಾಬಿನ್ ತಾವ್ರೋ ಸ್ಪರ್ಧಿಸಿದ್ದರು. ಜೀವಂಧರ್ ಜೈನ್ ಅವರು ಶಾಸಕರ, ಸಂಸದರ ಮತಗಳು ಸೇರಿದಂತೆ ಒಟ್ಟು 27 ಮತಗಳನ್ನು ಪಡೆದು ವಿಜಯ ಸಾಧಿಸಿದರು. ರಾಬಿನ್ ತಾವ್ರೋ ಅವರಿಗೆ 3 ಮತಗಳು ಲಭಿಸಿದವು. ಕಾಂಗ್ರೆಸಿನ ಇಬ್ಬರು ಸದಸ್ಯರು ಗೈರು ಹಾಜರಾಗಿದ್ದರು. ಎಸ್ಡಿಪಿಐ ಸದಸ್ಯೆ ತಟಸ್ಥರಾಗಿದ್ದರು. ಉಪಾಧ್ಯಕ್ಷರಾಗಿ ಕಾಂಗ್ರೆಸ್ನಿಂದ ಯಾರೂ ಸ್ಪರ್ಧಿಸದ ಹಿನ್ನಲೆಯಲ್ಲಿ ಬಿಜೆಪಿಯ ವಿದ್ಯಾಗೌರಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಮತ್ತು ಶಾಸಕ ಸಂಜೀವ ಮಠಂದೂರು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮುಂದಾಳುಗಳಾದ ಗೋಪಾಲಕೃಷ್ಣ ಹೇರಳೆ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
K Jeevandhar Jain of the BJP was elected as the president of Puttur city municipality while Vidya R Gowri of the same party was elected unopposed to the post of the vice president on Monday November 2.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm