ಬ್ರೇಕಿಂಗ್ ನ್ಯೂಸ್
09-07-23 11:14 am Mangaluru Correspondent ಕರಾವಳಿ
ಉಳ್ಳಾಲ, ಜು.9: ಯುವಕ, ಯುವತಿಯರಿದ್ದ ಕ್ರೆಟಾ ಕಾರೊಂದು ಯರ್ರಾ ಬಿರ್ರಿ ಚಲಿಸಿದ ಪರಿಣಾಮ ರಸ್ತೆಯಲ್ಲಿದ್ದ ಮೂರು ಗೋವುಗಳು ಢಿಕ್ಕಿಯ ರಭಸಕ್ಕೆ ಸಾವನ್ನಪ್ಪಿದ್ದು, ಕಾರು ಪಲ್ಟಿಯಾಗಿ ಸವಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಕುತ್ತಾರು ಸಮೀಪದ ಪಂಡಿತ್ ಹಾಸ್ ಎಂಬಲ್ಲಿ ನಡೆದಿದೆ.
ಇಂದು ಮುಂಜಾನೆ ನಸುಕಿನ 3.45 ರ ವೇಳೆ ಪಂಡಿತ್ ಹೌಸಲ್ಲಿ ಘಟನೆ ಸಂಭವಿಸಿದೆ. ದೇರಳಕಟ್ಟೆಯಿಂದ ತೊಕ್ಕೊಟ್ಟಿನ ಕಡೆ ಧಾವಿಸುತ್ತಿದ್ದ ಕ್ರೆಟಾ ಕಾರು ಯರ್ರಾ ಬಿರ್ರಿ ಚಲಿಸಿದ ಕಾರಣ ಘಟನೆ ನಡೆದಿದ್ದು ಕುತ್ತಾರು ರಾಜರಾಜೇಶ್ವರಿ ದೇವಸ್ಥಾನದ ಬಳಿ ಹೋರಿ ಕರುವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕರು ಗಂಭೀರ ಗಾಯಗೊಂಡಿದೆ. ಅಲ್ಲಿಂದ ಮುಂದಕ್ಕೆ ಚಲಿಸಿದ ಕಾರು ಪಂಡಿತ್ ಹೌಸ್ ಬಸ್ಸು ನಿಲ್ದಾಣದ ಬಳಿಯ ರಸ್ತೆಯಲ್ಲಿದ್ದ ಎರಡು ಹಸು ಮತ್ತೊಂದು ಹೋರಿಗೆ ರಭಸವಾಗಿ ಬಡಿದು ಪಲ್ಟಿಯಾಗಿ ಉರುಳಿ ಬಿದ್ದಿದೆ.



ಢಿಕ್ಕಿಯ ರಭಸಕ್ಕೆ ಮೂರು ಗೋವುಗಳ ಕರುಳು ಹೊರ ಬಂದು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿ ಇಬ್ಬರು ಯುವತಿಯರು, ಇಬ್ಬರು ಯುವಕರಿದ್ದರೆಂದು ಹೇಳಲಾಗಿದ್ದು ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸವಾರರಲ್ಲಿ ಓರ್ವ ವೈದ್ಯನಾಗಿದ್ದು ಬಾಕಿ ಮೂವರ ಬಗ್ಗೆ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kuthar Car Accident: A Creta car topples after ramming into cows; three cows are killed; one calf is injured. Some doctors were said to be travelling in the car, and the car was said to be overspeeding after it rammed a calf and later two cows near Pandit House Resort.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm