ಬ್ರೇಕಿಂಗ್ ನ್ಯೂಸ್
09-07-23 11:14 am Mangaluru Correspondent ಕರಾವಳಿ
ಉಳ್ಳಾಲ, ಜು.9: ಯುವಕ, ಯುವತಿಯರಿದ್ದ ಕ್ರೆಟಾ ಕಾರೊಂದು ಯರ್ರಾ ಬಿರ್ರಿ ಚಲಿಸಿದ ಪರಿಣಾಮ ರಸ್ತೆಯಲ್ಲಿದ್ದ ಮೂರು ಗೋವುಗಳು ಢಿಕ್ಕಿಯ ರಭಸಕ್ಕೆ ಸಾವನ್ನಪ್ಪಿದ್ದು, ಕಾರು ಪಲ್ಟಿಯಾಗಿ ಸವಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಕುತ್ತಾರು ಸಮೀಪದ ಪಂಡಿತ್ ಹಾಸ್ ಎಂಬಲ್ಲಿ ನಡೆದಿದೆ.
ಇಂದು ಮುಂಜಾನೆ ನಸುಕಿನ 3.45 ರ ವೇಳೆ ಪಂಡಿತ್ ಹೌಸಲ್ಲಿ ಘಟನೆ ಸಂಭವಿಸಿದೆ. ದೇರಳಕಟ್ಟೆಯಿಂದ ತೊಕ್ಕೊಟ್ಟಿನ ಕಡೆ ಧಾವಿಸುತ್ತಿದ್ದ ಕ್ರೆಟಾ ಕಾರು ಯರ್ರಾ ಬಿರ್ರಿ ಚಲಿಸಿದ ಕಾರಣ ಘಟನೆ ನಡೆದಿದ್ದು ಕುತ್ತಾರು ರಾಜರಾಜೇಶ್ವರಿ ದೇವಸ್ಥಾನದ ಬಳಿ ಹೋರಿ ಕರುವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕರು ಗಂಭೀರ ಗಾಯಗೊಂಡಿದೆ. ಅಲ್ಲಿಂದ ಮುಂದಕ್ಕೆ ಚಲಿಸಿದ ಕಾರು ಪಂಡಿತ್ ಹೌಸ್ ಬಸ್ಸು ನಿಲ್ದಾಣದ ಬಳಿಯ ರಸ್ತೆಯಲ್ಲಿದ್ದ ಎರಡು ಹಸು ಮತ್ತೊಂದು ಹೋರಿಗೆ ರಭಸವಾಗಿ ಬಡಿದು ಪಲ್ಟಿಯಾಗಿ ಉರುಳಿ ಬಿದ್ದಿದೆ.



ಢಿಕ್ಕಿಯ ರಭಸಕ್ಕೆ ಮೂರು ಗೋವುಗಳ ಕರುಳು ಹೊರ ಬಂದು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿ ಇಬ್ಬರು ಯುವತಿಯರು, ಇಬ್ಬರು ಯುವಕರಿದ್ದರೆಂದು ಹೇಳಲಾಗಿದ್ದು ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸವಾರರಲ್ಲಿ ಓರ್ವ ವೈದ್ಯನಾಗಿದ್ದು ಬಾಕಿ ಮೂವರ ಬಗ್ಗೆ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kuthar Car Accident: A Creta car topples after ramming into cows; three cows are killed; one calf is injured. Some doctors were said to be travelling in the car, and the car was said to be overspeeding after it rammed a calf and later two cows near Pandit House Resort.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm