ಬ್ರೇಕಿಂಗ್ ನ್ಯೂಸ್
03-11-20 02:19 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ ಆಗುತ್ತದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್, ತಮ್ಮ ಹೇಳಿಕೆಗೆ ಬದ್ಧನಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ಹೇಳಿಕೆ ನೂರಕ್ಕೆ ನೂರು ಸತ್ಯ. ಎಲ್ಲರೂ ಬಾಯಿ ಮಾತಿನಲ್ಲಿ ಹೇಳುವುದನ್ನು ನಾನು ಭಾಷಣದಲ್ಲಿ ಹೇಳಿದ್ದೇನೆ. ಹಿಂದು ಸಮಾಜವನ್ನು ಎಚ್ಚರಿಸಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಬೇರೇನೂ ಉದ್ದೇಶವಿಲ್ಲ. ಉಳ್ಳಾಲ ಭಾಗದಲ್ಲಿ ಕಳೆದ 20 ವರ್ಷಗಳಿಂದ ಒಂದೇ ವರ್ಗದವರು ಶಾಸಕರಾಗಿ ಬರುತ್ತಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸಿನವರು ಹಿಂದು ವ್ಯಕ್ತಿಯನ್ನು ಅಲ್ಲಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿ. ಆಮೇಲೆ ನನ್ನ ಹೇಳಿಕೆ ಬಗ್ಗೆ ವಿಮರ್ಶೆ ಮಾಡುತ್ತೇನೆ ಎಂದು ಕಲ್ಲಡ್ಕ ಸವಾಲು ಹಾಕಿದ್ದಾರೆ.
ಪಾಕಿಸ್ತಾನ ಉದಯವಾಗುವುದಕ್ಕಿಂತ ಮೊದಲಿನ ಸ್ಥಿತಿ ಈಗ ಉಳ್ಳಾಲದಲ್ಲಿದೆ. ಕೇರಳದ ಮಲಪ್ಪುರಂ ಜಿಲ್ಲೆ ನಮ್ಮ ದೇಶದ ಒಳಗಿದ್ದರೂ ಅದು ಈಗ ನಮ್ಮ ಕೈಯಲ್ಲಿಲ್ಲ. ಇದೇ ರೀತಿ ಮುಂದಿನ 15 ವರ್ಷದಲ್ಲಿ ಉಳ್ಳಾಲದ ಸ್ಥಿತಿಯಾಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಖಡಕ್ಕಾಗಿಯೇ ಕಲ್ಲಡ್ಕ ಪ್ರಭಾಕರ ಭಟ್ ತನ್ನ ಮಾತಿನ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.
ಎರಡು ದಿನಗಳ ಹಿಂದೆ ತಲಪಾಡಿ ಬಳಿಯ ಕಿನ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಭಟ್, ಹಿಂದು ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ಪಾಕಿಸ್ತಾನ ಉಗಮದ ಬಗ್ಗೆ ಹೇಳಿದ್ದರು. ಅವರ ವರ್ಗ ಹೆಚ್ಚಾದಾಗ ಪಾಕ್ ಉದಯವಾಗಿತ್ತು. ಈಗ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದಂತಾಗುತ್ತದೆ ಎಂದು ಹೇಳಿದ್ದರು.
Stirring yet another controversty, RSS leader Kalladka Bhat said that the Muslim-dominated Ullal constituency has become 'like Pakistan'. If not Give rise to a Hindu leader as a MLA from ullal he said.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm