ಬ್ರೇಕಿಂಗ್ ನ್ಯೂಸ್
03-11-20 02:19 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ ಆಗುತ್ತದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್, ತಮ್ಮ ಹೇಳಿಕೆಗೆ ಬದ್ಧನಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ಹೇಳಿಕೆ ನೂರಕ್ಕೆ ನೂರು ಸತ್ಯ. ಎಲ್ಲರೂ ಬಾಯಿ ಮಾತಿನಲ್ಲಿ ಹೇಳುವುದನ್ನು ನಾನು ಭಾಷಣದಲ್ಲಿ ಹೇಳಿದ್ದೇನೆ. ಹಿಂದು ಸಮಾಜವನ್ನು ಎಚ್ಚರಿಸಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಬೇರೇನೂ ಉದ್ದೇಶವಿಲ್ಲ. ಉಳ್ಳಾಲ ಭಾಗದಲ್ಲಿ ಕಳೆದ 20 ವರ್ಷಗಳಿಂದ ಒಂದೇ ವರ್ಗದವರು ಶಾಸಕರಾಗಿ ಬರುತ್ತಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸಿನವರು ಹಿಂದು ವ್ಯಕ್ತಿಯನ್ನು ಅಲ್ಲಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿ. ಆಮೇಲೆ ನನ್ನ ಹೇಳಿಕೆ ಬಗ್ಗೆ ವಿಮರ್ಶೆ ಮಾಡುತ್ತೇನೆ ಎಂದು ಕಲ್ಲಡ್ಕ ಸವಾಲು ಹಾಕಿದ್ದಾರೆ.
ಪಾಕಿಸ್ತಾನ ಉದಯವಾಗುವುದಕ್ಕಿಂತ ಮೊದಲಿನ ಸ್ಥಿತಿ ಈಗ ಉಳ್ಳಾಲದಲ್ಲಿದೆ. ಕೇರಳದ ಮಲಪ್ಪುರಂ ಜಿಲ್ಲೆ ನಮ್ಮ ದೇಶದ ಒಳಗಿದ್ದರೂ ಅದು ಈಗ ನಮ್ಮ ಕೈಯಲ್ಲಿಲ್ಲ. ಇದೇ ರೀತಿ ಮುಂದಿನ 15 ವರ್ಷದಲ್ಲಿ ಉಳ್ಳಾಲದ ಸ್ಥಿತಿಯಾಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಖಡಕ್ಕಾಗಿಯೇ ಕಲ್ಲಡ್ಕ ಪ್ರಭಾಕರ ಭಟ್ ತನ್ನ ಮಾತಿನ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.
ಎರಡು ದಿನಗಳ ಹಿಂದೆ ತಲಪಾಡಿ ಬಳಿಯ ಕಿನ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಭಟ್, ಹಿಂದು ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ಪಾಕಿಸ್ತಾನ ಉಗಮದ ಬಗ್ಗೆ ಹೇಳಿದ್ದರು. ಅವರ ವರ್ಗ ಹೆಚ್ಚಾದಾಗ ಪಾಕ್ ಉದಯವಾಗಿತ್ತು. ಈಗ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದಂತಾಗುತ್ತದೆ ಎಂದು ಹೇಳಿದ್ದರು.
Stirring yet another controversty, RSS leader Kalladka Bhat said that the Muslim-dominated Ullal constituency has become 'like Pakistan'. If not Give rise to a Hindu leader as a MLA from ullal he said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm