ಬ್ರೇಕಿಂಗ್ ನ್ಯೂಸ್
03-11-20 02:19 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ ಆಗುತ್ತದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್, ತಮ್ಮ ಹೇಳಿಕೆಗೆ ಬದ್ಧನಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ಹೇಳಿಕೆ ನೂರಕ್ಕೆ ನೂರು ಸತ್ಯ. ಎಲ್ಲರೂ ಬಾಯಿ ಮಾತಿನಲ್ಲಿ ಹೇಳುವುದನ್ನು ನಾನು ಭಾಷಣದಲ್ಲಿ ಹೇಳಿದ್ದೇನೆ. ಹಿಂದು ಸಮಾಜವನ್ನು ಎಚ್ಚರಿಸಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಬೇರೇನೂ ಉದ್ದೇಶವಿಲ್ಲ. ಉಳ್ಳಾಲ ಭಾಗದಲ್ಲಿ ಕಳೆದ 20 ವರ್ಷಗಳಿಂದ ಒಂದೇ ವರ್ಗದವರು ಶಾಸಕರಾಗಿ ಬರುತ್ತಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸಿನವರು ಹಿಂದು ವ್ಯಕ್ತಿಯನ್ನು ಅಲ್ಲಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿ. ಆಮೇಲೆ ನನ್ನ ಹೇಳಿಕೆ ಬಗ್ಗೆ ವಿಮರ್ಶೆ ಮಾಡುತ್ತೇನೆ ಎಂದು ಕಲ್ಲಡ್ಕ ಸವಾಲು ಹಾಕಿದ್ದಾರೆ.
ಪಾಕಿಸ್ತಾನ ಉದಯವಾಗುವುದಕ್ಕಿಂತ ಮೊದಲಿನ ಸ್ಥಿತಿ ಈಗ ಉಳ್ಳಾಲದಲ್ಲಿದೆ. ಕೇರಳದ ಮಲಪ್ಪುರಂ ಜಿಲ್ಲೆ ನಮ್ಮ ದೇಶದ ಒಳಗಿದ್ದರೂ ಅದು ಈಗ ನಮ್ಮ ಕೈಯಲ್ಲಿಲ್ಲ. ಇದೇ ರೀತಿ ಮುಂದಿನ 15 ವರ್ಷದಲ್ಲಿ ಉಳ್ಳಾಲದ ಸ್ಥಿತಿಯಾಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಖಡಕ್ಕಾಗಿಯೇ ಕಲ್ಲಡ್ಕ ಪ್ರಭಾಕರ ಭಟ್ ತನ್ನ ಮಾತಿನ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.
ಎರಡು ದಿನಗಳ ಹಿಂದೆ ತಲಪಾಡಿ ಬಳಿಯ ಕಿನ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಭಟ್, ಹಿಂದು ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ಪಾಕಿಸ್ತಾನ ಉಗಮದ ಬಗ್ಗೆ ಹೇಳಿದ್ದರು. ಅವರ ವರ್ಗ ಹೆಚ್ಚಾದಾಗ ಪಾಕ್ ಉದಯವಾಗಿತ್ತು. ಈಗ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದಂತಾಗುತ್ತದೆ ಎಂದು ಹೇಳಿದ್ದರು.
Stirring yet another controversty, RSS leader Kalladka Bhat said that the Muslim-dominated Ullal constituency has become 'like Pakistan'. If not Give rise to a Hindu leader as a MLA from ullal he said.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm