ಬ್ರೇಕಿಂಗ್ ನ್ಯೂಸ್
11-07-23 11:32 am Mangalore Correspondent ಕರಾವಳಿ
ಮಂಗಳೂರು, ಜುಲೈ 11: ಮಂಗಳೂರಿನಿಂದ ದುಬೈ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ತೊಂದರೆಯಿಂದ ವಿಮಾನ ನಿಲ್ದಾಣದಲ್ಲಿ ಬಾಕಿಯಾಗಿದ್ದು ಸಿಕ್ಕಿಬಿದ್ದ ಪ್ರಯಾಣಿಕರು ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸಿದ್ದಾರೆ.
ನಿನ್ನೆ ರಾತ್ರಿ 11.15 ಕ್ಕೆ ಮಂಗಳೂರು ಏರ್ಪೋರ್ಟ್ ನಿಂದ ದುಬೈ ತೆರಳಬೇಕಿದ್ದ ವಿಮಾನ ಕೊನೆಕ್ಷಣದಲ್ಲಿ ತಾಂತ್ರಿಕ ತೊಂದರೆಗೀಡಾಗಿತ್ತು. ತಾಂತ್ರಿಕ ತೊಂದರೆ ಎದುರಾಗಿದ್ದರಿಂದ ಸರಿಪಡಿಸಲು ತಿರುವನಂತಪುರದ ಏರ್ ಇಂಡಿಯಾ ಬೇಸ್ ಗೆ ರಾತ್ರಿಯೇ ವಿಮಾನವನ್ನು ಕಳುಹಿಸಿ ಕೊಡಲಾಗಿತ್ತು. ಇದರಿಂದ ನಿನ್ನೆ ರಾತ್ರಿಯಿಂದ ಆ ವಿಮಾನದಲ್ಲಿ ದುಬೈ ತೆರಳಬೇಕಿದ್ದ 180ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.



ಏರ್ಪೋರ್ಟ್ ಲಾಂಜ್ ನಲ್ಲಿ ಉಳಿದುಕೊಂಡ ಪ್ರಯಾಣಿಕರು ಏರ್ ಇಂಡಿಯಾ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ತಾಂತ್ರಿಕ ತೊಂದರೆ ನಿವಾರಿಸಿ ವಿಮಾನ ಬರುತ್ತೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದರು. ಆದರೆ ವಿಮಾನ ಬೆಳಗ್ಗೆ ಹತ್ತು ಗಂಟೆ ಕಳೆದರೂ ಬರದೇ ಇದ್ದುದರಿಂದ ಮತ್ತು ಬದಲಿ ವಿಮಾನ ವ್ಯವಸ್ಥೆಯನ್ನೂ ಮಾಡದ ಬಗ್ಗೆ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಸಿಐಎಸ್ಎಫ್ ಭದ್ರತಾ ಸಿಬಂದಿ ಜೊತೆಗೂ ವಾಗ್ವಾದ ನಡೆಸಿದ್ದು ತಮ್ಮ ಟಿಕೆಟ್ ಹಣವನ್ನು ಮರಳಿಸುವಂತೆ ಜೋರು ಮಾಡಿದ್ದಾರೆ.
Passengers create ruckus #fight at #Mangaloreairport after #Dubai bound #AirIndia flight gets cancelled. Passengers fight with #CISF staffs after flight that was supposed to leave at 11:15 night cancelled due to technical issues. #BreakingNews pic.twitter.com/gljtoP2WGn
— Headline Karnataka (@hknewsonline) July 11, 2023
Passengers create ruckus fight at Mangalore airport after Dubai bound Air India flight gets cancelled. Passengers fight with CISF staffs after flight that was supposed to leave at 11:15 night cancelled due to technical issues. More than 180 passengers had to spend whole night at the airport.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am