ಬ್ರೇಕಿಂಗ್ ನ್ಯೂಸ್
11-07-23 11:32 am Mangalore Correspondent ಕರಾವಳಿ
ಮಂಗಳೂರು, ಜುಲೈ 11: ಮಂಗಳೂರಿನಿಂದ ದುಬೈ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ತೊಂದರೆಯಿಂದ ವಿಮಾನ ನಿಲ್ದಾಣದಲ್ಲಿ ಬಾಕಿಯಾಗಿದ್ದು ಸಿಕ್ಕಿಬಿದ್ದ ಪ್ರಯಾಣಿಕರು ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸಿದ್ದಾರೆ.
ನಿನ್ನೆ ರಾತ್ರಿ 11.15 ಕ್ಕೆ ಮಂಗಳೂರು ಏರ್ಪೋರ್ಟ್ ನಿಂದ ದುಬೈ ತೆರಳಬೇಕಿದ್ದ ವಿಮಾನ ಕೊನೆಕ್ಷಣದಲ್ಲಿ ತಾಂತ್ರಿಕ ತೊಂದರೆಗೀಡಾಗಿತ್ತು. ತಾಂತ್ರಿಕ ತೊಂದರೆ ಎದುರಾಗಿದ್ದರಿಂದ ಸರಿಪಡಿಸಲು ತಿರುವನಂತಪುರದ ಏರ್ ಇಂಡಿಯಾ ಬೇಸ್ ಗೆ ರಾತ್ರಿಯೇ ವಿಮಾನವನ್ನು ಕಳುಹಿಸಿ ಕೊಡಲಾಗಿತ್ತು. ಇದರಿಂದ ನಿನ್ನೆ ರಾತ್ರಿಯಿಂದ ಆ ವಿಮಾನದಲ್ಲಿ ದುಬೈ ತೆರಳಬೇಕಿದ್ದ 180ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.



ಏರ್ಪೋರ್ಟ್ ಲಾಂಜ್ ನಲ್ಲಿ ಉಳಿದುಕೊಂಡ ಪ್ರಯಾಣಿಕರು ಏರ್ ಇಂಡಿಯಾ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ತಾಂತ್ರಿಕ ತೊಂದರೆ ನಿವಾರಿಸಿ ವಿಮಾನ ಬರುತ್ತೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದರು. ಆದರೆ ವಿಮಾನ ಬೆಳಗ್ಗೆ ಹತ್ತು ಗಂಟೆ ಕಳೆದರೂ ಬರದೇ ಇದ್ದುದರಿಂದ ಮತ್ತು ಬದಲಿ ವಿಮಾನ ವ್ಯವಸ್ಥೆಯನ್ನೂ ಮಾಡದ ಬಗ್ಗೆ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಸಿಐಎಸ್ಎಫ್ ಭದ್ರತಾ ಸಿಬಂದಿ ಜೊತೆಗೂ ವಾಗ್ವಾದ ನಡೆಸಿದ್ದು ತಮ್ಮ ಟಿಕೆಟ್ ಹಣವನ್ನು ಮರಳಿಸುವಂತೆ ಜೋರು ಮಾಡಿದ್ದಾರೆ.
Passengers create ruckus #fight at #Mangaloreairport after #Dubai bound #AirIndia flight gets cancelled. Passengers fight with #CISF staffs after flight that was supposed to leave at 11:15 night cancelled due to technical issues. #BreakingNews pic.twitter.com/gljtoP2WGn
— Headline Karnataka (@hknewsonline) July 11, 2023
Passengers create ruckus fight at Mangalore airport after Dubai bound Air India flight gets cancelled. Passengers fight with CISF staffs after flight that was supposed to leave at 11:15 night cancelled due to technical issues. More than 180 passengers had to spend whole night at the airport.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm