ಬ್ರೇಕಿಂಗ್ ನ್ಯೂಸ್
11-07-23 11:56 am Mangalore Correspondent ಕರಾವಳಿ
ಉಳ್ಳಾಲ, ಜು.11: ನಸುಕಿನ ವೇಳೆ ಬಡಿದ ಭಾರೀ ಶಬ್ದದ ಸಿಡಿಲು ಉಳ್ಳಾಲದ ರಾಣಿಪುರದಲ್ಲಿ ಅಪ್ಪಳಿಸಿದ್ದು ಜಿನಸಿ ಅಂಗಡಿಯೊಂದು ಸುಟ್ಟು ಭಸ್ಮವಾಗಿದೆ. ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.
ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಪೊಸು ಎಂಬವರ ಜಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ನಸುಕಿನ ನಾಲ್ಕು ಗಂಟೆ ವೇಳೆಗೆ ಭಾರೀ ಸಿಡಿಲು, ಮಿಂಚು ಉಂಟಾಗಿತ್ತು. ಘಟನೆ ವೇಳೆ ಪೀಟರ್ ತನ್ನ ಪತ್ನಿ ಅಸುಂತ ಮರಿಯ ಡಿಕ್ರೂಜ್ ಮತ್ತು ಮಗ ಪ್ರೀತಮ್ ಜೊತೆ ಮನೆಯಲ್ಲಿ ಗಾಢ ನಿದ್ರೆಯಲ್ಲಿದ್ದರು. ರಸ್ತೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಅಂಗಡಿಗೆ ಬೆಂಕಿ ಬಿದ್ದಿರುವುದನ್ನ ಕಂಡು ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗಳು ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನ ನಂದಿಸಿದ್ದಾರೆ.





ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಜಿನಸಿ ದಾಸ್ತಾನು ಸುಟ್ಟು ಕರಕಲಾಗಿದ್ದು ಮೂರು ರೆಫ್ರಿಜರೇಟರ್ ಸುಟ್ಟು ಹೋಗಿವೆ. ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ, ಮನೆ ಒಟ್ಟಿಗೆ ಇದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ, ಮಾಜಿ ಉಪಾಧ್ಯಕ್ಷ ನವೀನ್ ಡಿ ಸೋಜಾ, ಕಂದಾಯ ನಿರೀಕ್ಷರು, ಗ್ರಾಮಲೆಕ್ಕಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Provision store shop gutted in Ranipura Thokottu due to lightning in Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am