ಬ್ರೇಕಿಂಗ್ ನ್ಯೂಸ್
13-07-23 05:38 pm Udupi Correspondent ಕರಾವಳಿ
ಉಡುಪಿ, ಜುಲೈ 13: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2014ನೇ ಬ್ಯಾಚ್ ಐಎಎಸ್ ಅಧಿಕಾರಿ ವಿದ್ಯಾಕುಮಾರಿ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೂರ್ಮ ರಾವ್ ವರ್ಗಾವಣೆಗೊಂಡಿದ್ದಾರೆ.
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹಿಂದಿನ ಜಿಲ್ಲಾಧಿಕಾರಿ ಕೂರ್ಮ ರಾವ್ 2021ರ ಆಗಸ್ಟ್ 29ರಂದು ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ವಿದ್ಯಾಕುಮಾರಿ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರು. 2014ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದರೂ, ಅವರನ್ನು ಈವರೆಗೂ ಜಿಲ್ಲಾಧಿಕಾರಿ ಹುದ್ದೆಗೆ ಭಡ್ತಿ ನೀಡಿರಲಿಲ್ಲ. ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಾಗಿದ್ದು, ಇದೀಗ ಮಹಿಳಾ ಅಧಿಕಾರಿಯನ್ನೇ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಆಮೂಲಕ ಉಡುಪಿಯಲ್ಲಿ ಆಡಳಿತ ವ್ಯವಸ್ಥೆಗೆ ಮಹಿಳಾ ಬಲ ಸಿಕ್ಕಂತಾಗಿದೆ.
Mangalore Pavoor Native Vidyakumari appointed DC of Udupi, Kurma Rao transferred. Vidyakumari has earlier served as the additional deputy commissioner and additional district magistrate of Udupi district.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm