ಬ್ರೇಕಿಂಗ್ ನ್ಯೂಸ್
13-07-23 09:01 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 13: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆಗೈದ ಘಟನೆ ಪುಂಜಾಲಕಟ್ಟೆಯಲ್ಲಿ ಗುರುವಾರ ಸಂಭವಿಸಿದೆ.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ(31) ಮೃತಪಟ್ಟವರು.
ಸ್ವರ್ಣ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅಲ್ಲಿ ಅವರು ಮೃತಪಟ್ಟಿದ್ದರು.
ಗಣೇಶ್ ಅವರ ಮೂವರು ಮಕ್ಕಳಲ್ಲಿ ಹಿರಿಯವನಾಗಿದ್ದ ರೂಪೇಶ್ ವಿವಾಹಿತನಾಗಿದ್ದು, ಪತ್ನಿ, ಪುಟ್ಟ ಮಗುವನ್ನು ಅಗಲಿದ್ದಾರೆ.
A tragic incident unfolded in Punjalakate as a young man took his own life by ingesting cyanide on Thursday, July 13. The deceased has been identified as Rupesh Acharya (31), son of Ganesh Acharya, a resident near the primary health center in this area.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm