ಬ್ರೇಕಿಂಗ್ ನ್ಯೂಸ್
13-07-23 10:35 pm Mangalore Correspondent ಕರಾವಳಿ
ಮಂಗಳೂರು,ಜು.13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ 2023ರ ಜುಲೈನಿಂದ ಐದು ಕೆಜಿ ಅಕ್ಕಿ ಬದಲು ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಗಿದೆ. ಅದರಂತೆ, ಮೊದಲ ಕಂತಿನಲ್ಲಿ ದಕ್ಷಿಣ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ಜುಲೈ 13ರಂದು ರಾಜ್ಯ ಸರ್ಕಾರ ಆಯಾ ಜಿಲ್ಲೆಯ ಪಡಿತರ ಇಲಾಖೆಗೆ ನಗದು ರವಾನೆಯಾಗಿದೆ.
ಈ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚು ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02 ಕೋಟಿ ರೂ. ಬಿಡುಗಡೆಯಾಗಿದೆ.
ದ.ಕ. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ 20ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಇಲ್ಲದೇ ಇದ್ದರೆ ಜುಲೈ ತಿಂಗಳ ನೇರ ನಗದು ಪಡೆಯಲು ಅರ್ಹತೆ ಸಿಗುವುದಿಲ್ಲ.
ಬಿಪಿಎಲ್ ಪಡಿತರ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 170 ರೂ.ನಂತೆ ಕಾರ್ಡ್ ನಲ್ಲಿ ನಮೂದಾಗಿರುವ ಸದಸ್ಯರ ಸಂಖ್ಯೆಗೆ ತಕ್ಕಂತೆ ಕುಟುಂಬದ ಯಜಮಾನನ ಖಾತೆಗೆ ನಗದು ಜಮಾ ಆಗಲಿದೆ. ಆದರೆ ಜಿಲ್ಲೆಯಲ್ಲಿ 37 ಸಾವಿರದಷ್ಟು ಗ್ರಾಹಕರ ಬ್ಯಾಂಕ್ ಖಾತೆಗಳು ನಿಷ್ಕ್ರಿಯ ಆಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ.
Dakshina Kannada gets 15 crore cash instead of Rice from Congress government, 37 bank accounts found with error.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm