ಬ್ರೇಕಿಂಗ್ ನ್ಯೂಸ್
13-07-23 10:35 pm Mangalore Correspondent ಕರಾವಳಿ
ಮಂಗಳೂರು,ಜು.13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ 2023ರ ಜುಲೈನಿಂದ ಐದು ಕೆಜಿ ಅಕ್ಕಿ ಬದಲು ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಗಿದೆ. ಅದರಂತೆ, ಮೊದಲ ಕಂತಿನಲ್ಲಿ ದಕ್ಷಿಣ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ಜುಲೈ 13ರಂದು ರಾಜ್ಯ ಸರ್ಕಾರ ಆಯಾ ಜಿಲ್ಲೆಯ ಪಡಿತರ ಇಲಾಖೆಗೆ ನಗದು ರವಾನೆಯಾಗಿದೆ.
ಈ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚು ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02 ಕೋಟಿ ರೂ. ಬಿಡುಗಡೆಯಾಗಿದೆ.
ದ.ಕ. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ 20ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಇಲ್ಲದೇ ಇದ್ದರೆ ಜುಲೈ ತಿಂಗಳ ನೇರ ನಗದು ಪಡೆಯಲು ಅರ್ಹತೆ ಸಿಗುವುದಿಲ್ಲ.
ಬಿಪಿಎಲ್ ಪಡಿತರ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 170 ರೂ.ನಂತೆ ಕಾರ್ಡ್ ನಲ್ಲಿ ನಮೂದಾಗಿರುವ ಸದಸ್ಯರ ಸಂಖ್ಯೆಗೆ ತಕ್ಕಂತೆ ಕುಟುಂಬದ ಯಜಮಾನನ ಖಾತೆಗೆ ನಗದು ಜಮಾ ಆಗಲಿದೆ. ಆದರೆ ಜಿಲ್ಲೆಯಲ್ಲಿ 37 ಸಾವಿರದಷ್ಟು ಗ್ರಾಹಕರ ಬ್ಯಾಂಕ್ ಖಾತೆಗಳು ನಿಷ್ಕ್ರಿಯ ಆಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ.
Dakshina Kannada gets 15 crore cash instead of Rice from Congress government, 37 bank accounts found with error.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm