ಬ್ರೇಕಿಂಗ್ ನ್ಯೂಸ್
14-07-23 11:44 am Mangalore Correspondent ಕರಾವಳಿ
ಮಂಗಳೂರು, ಜುಲೈ 14: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿರುವ ಡಾ.ವೀರೇಂದ್ರ ಹೆಗ್ಗಡೆ, ಶಕ್ತಿ ಯೋಜನೆಯಡಿ ಧರ್ಮಸ್ಥಳಕ್ಕೆ ಬರುವ ಭಕ್ತರು ನಿಮ್ಮ ಹೆಸರಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದಾರೆ.
ಕ್ಷೇತ್ರಕ್ಕೆ ಬರುವ ಮಹಿಳೆಯರು ವಿಶೇಷವಾಗಿ ನಿಮ್ಮ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಿಮ್ಮ 14ನೇ ಬಜೆಟ್ ಮೂಲಕ ಬಡವರಿಗೆ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಅದರ ಬಗ್ಗೆಯೂ ಮಹಿಳೆಯರು ಖುಷಿಯಾಗಿದ್ದಾರೆ. ನಿಮ್ಮ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಕಾಣಿಕೆ ಮತ್ತು ಸೇವೆ ಸಲ್ಲಿಸುತ್ತಿದ್ದಾರೆ.

ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ, ಪ್ರೋತ್ಸಾಹಿಸುತ್ತಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ದರ್ಶನ ಪಡೆಯುವಂತೆ ಅಪೇಕ್ಷೆ. ಮಂಜುನಾಥ ಸ್ವಾಮಿಯ ಅನುಗ್ರಹ ನಿಮ್ಮ ಮೇಲಿರಲಿ ಎಂದು ಪತ್ರದಲ್ಲಿ ಹಾರೈಸಿದ್ದಾರೆ.
ರಾಜ್ಯಸಭೆ ಸದಸ್ಯರೂ ಆಗಿರುವ ವೀರೇಂದ್ರ ಹೆಗ್ಗಡೆ, ರಾಜ್ಯದ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಸರಕಾರವನ್ನು ಓಲೈಸುವ ತಂತ್ರಗಾರಿಕೆ ಎನ್ನುವ ಟೀಕೆ ಕೇಳಿಬಂದಿದೆ.
The Dharmadikari further says, "The entire Jain community is glad that you have provided special funds to the community and supported them. I thank you on behalf of all." In conclusion, Heggade extended an invitation to the chief minister to visit the temple at his convenience and seek the darshan of Manjunatha Swamy.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm