ಬ್ರೇಕಿಂಗ್ ನ್ಯೂಸ್
14-07-23 11:44 am Mangalore Correspondent ಕರಾವಳಿ
ಮಂಗಳೂರು, ಜುಲೈ 14: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿರುವ ಡಾ.ವೀರೇಂದ್ರ ಹೆಗ್ಗಡೆ, ಶಕ್ತಿ ಯೋಜನೆಯಡಿ ಧರ್ಮಸ್ಥಳಕ್ಕೆ ಬರುವ ಭಕ್ತರು ನಿಮ್ಮ ಹೆಸರಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿ ಮೆಚ್ಚುಗೆ ಸೂಚಿಸಿದ್ದಾರೆ.
ಕ್ಷೇತ್ರಕ್ಕೆ ಬರುವ ಮಹಿಳೆಯರು ವಿಶೇಷವಾಗಿ ನಿಮ್ಮ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಿಮ್ಮ 14ನೇ ಬಜೆಟ್ ಮೂಲಕ ಬಡವರಿಗೆ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಅದರ ಬಗ್ಗೆಯೂ ಮಹಿಳೆಯರು ಖುಷಿಯಾಗಿದ್ದಾರೆ. ನಿಮ್ಮ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಕಾಣಿಕೆ ಮತ್ತು ಸೇವೆ ಸಲ್ಲಿಸುತ್ತಿದ್ದಾರೆ.

ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ, ಪ್ರೋತ್ಸಾಹಿಸುತ್ತಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ದರ್ಶನ ಪಡೆಯುವಂತೆ ಅಪೇಕ್ಷೆ. ಮಂಜುನಾಥ ಸ್ವಾಮಿಯ ಅನುಗ್ರಹ ನಿಮ್ಮ ಮೇಲಿರಲಿ ಎಂದು ಪತ್ರದಲ್ಲಿ ಹಾರೈಸಿದ್ದಾರೆ.
ರಾಜ್ಯಸಭೆ ಸದಸ್ಯರೂ ಆಗಿರುವ ವೀರೇಂದ್ರ ಹೆಗ್ಗಡೆ, ರಾಜ್ಯದ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಸರಕಾರವನ್ನು ಓಲೈಸುವ ತಂತ್ರಗಾರಿಕೆ ಎನ್ನುವ ಟೀಕೆ ಕೇಳಿಬಂದಿದೆ.
The Dharmadikari further says, "The entire Jain community is glad that you have provided special funds to the community and supported them. I thank you on behalf of all." In conclusion, Heggade extended an invitation to the chief minister to visit the temple at his convenience and seek the darshan of Manjunatha Swamy.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am