ಬ್ರೇಕಿಂಗ್ ನ್ಯೂಸ್
16-07-23 04:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಮತ್ತೆ ಎನ್ಐಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಕೋರ್ಟಿಗೆ ಶರಣಾಗಲು ಆಗಸ್ಟ್ 18ರ ಗಡುವು ನೀಡಿದ್ದಾರೆ.
ಆಗಸ್ಟ್ 18 ರೊಳಗೆ ಬೆಂಗಳೂರಿನ ಎನ್ಐಎ ಕೋರ್ಟಿಗೆ ಶರಣಾಗುವಂತೆ ಸೂಚಿಸಿ ಎನ್ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆ, ಸಾರ್ವಜನಿಕ ಪ್ರದೇಶದಲ್ಲಿ ವಾರಂಟ್ ನೋಟಿಸ್ ಅಂಟಿಸಿದ್ದಾರೆ. ಸುಳ್ಯದ ಆಸುಪಾಸು ಮತ್ತು ಬೆಳ್ಳಾರೆಯಲ್ಲಿರುವ ಆರೋಪಿಗಳ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದು ಕೋರ್ಟ್ ವಾರಂಟ್ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸ್ಥಳೀಯ ಪೊಲೀಸರ ನೆರವಿನಲ್ಲಿ ಆಗಸ್ಟ್ 18ರೊಳಗೆ ಕೋರ್ಟಿಗೆ ಶರಣಾಗಲು ಧ್ವನಿ ವರ್ಧಕದ ಮೂಲಕ ಪ್ರಕಟಣೆ ನೀಡಿದ್ದಾರೆ.



ಈ ಹಿಂದೆ ಜೂನ್ 30ರ ಒಳಗೆ ಕೋರ್ಟಿಗೆ ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎನ್ಐಎ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿಗಳು ಎಲ್ಲಿದ್ದಾರೆಂದು ಸುಳಿವು ಕೊಟ್ಟವರಿಗೆ ನಗದು ಬಹುಮಾನದ ಘೋಷಣೆ ನೀಡಿದ್ದಾರೆ.
ಎಫ್ಐಆರ್ ನಲ್ಲಿ ಗುರುತಿಸಲ್ಪಟ್ಟ ಆರೋಪಿಗಳಾದ ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ಕೋಡಾಜೆ ಮಹಮ್ಮದ್ ಶರೀಫ್, ಮಸೂದ್ ಅಗ್ನಾಡಿ ಎಂಬವರ ಪತ್ತೆಗಾಗಿ ಮತ್ತೊಂದು ಗಡುವು ನೀಡಿದ್ದಾರೆ. ಈ ಹಿಂದಿನ ಗಡುವು ಕಳೆದರೂ ಆರೋಪಿಗಳ ಸುಳಿವು ಸಿಗದೇ ಇದ್ದುದರಿಂದ ಆ ಪೈಕಿ ಕೆಲವರು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಗಡುವು ವಿಸ್ತರಿಸಲಾಗಿದ್ದು ಆಸ್ತಿ ಮುಟ್ಟುಗೋಲು ಹಾಕಲು ತಯಾರಿ ನಡೆಸಿದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
Final calling for accused of Praveen Nettaru by NIA in Sullia.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm