ಬ್ರೇಕಿಂಗ್ ನ್ಯೂಸ್
17-07-23 11:01 am Udupi Correspondent ಕರಾವಳಿ
ಉಡುಪಿ, ಜುಲೈ 17: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು ಜನಸಾಮಾನ್ಯರು ಎಚ್ಚರ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ತಿಳಿಸಿದ್ದಾರೆ.
ಯೋಜನೆಗಳಿಗೆ ಸಂಬಂಧಿಸಿ ಸರಕಾರ ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಿಲ್ಲ. ನಕಲಿ ಆ್ಯಪ್ಗ್ಳನ್ನು ಯಾರೂ ಕೂಡ ಮೊಬೈಲ್ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸ್ಆ್ಯಪ್ನಲ್ಲಿ ಈ ಬಗ್ಗೆ ನೀಡುವ ಯಾವುದೇ ಲಿಂಕ್ಗಳನ್ನು ಬಳಸಬಾರದು.

ಅಂತಹ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾರಾದರೂ ಕರೆ ಮಾಡಿ “ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ’ ಎಂದು ಹೇಳಿ ವೈಯಕ್ತಿಕ ವಿವರಗಳನ್ನು ಬಯಸಿದಲ್ಲಿ ನೀಡಬಾರದು. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್ಗೆ ಭೇಟಿ ನೀಡಬೇಕು ಎಂದು ತಿಳಿಸಿದ್ದಾರೆ.
Dont fall prey to fake links and mobile apps, calls of Gruha Jyothi or Gruha lakshmi warna Udupi SP Hakay Akshay Machhindra.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm