ಬ್ರೇಕಿಂಗ್ ನ್ಯೂಸ್
17-07-23 11:01 am Udupi Correspondent ಕರಾವಳಿ
ಉಡುಪಿ, ಜುಲೈ 17: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು ಜನಸಾಮಾನ್ಯರು ಎಚ್ಚರ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ತಿಳಿಸಿದ್ದಾರೆ.
ಯೋಜನೆಗಳಿಗೆ ಸಂಬಂಧಿಸಿ ಸರಕಾರ ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಿಲ್ಲ. ನಕಲಿ ಆ್ಯಪ್ಗ್ಳನ್ನು ಯಾರೂ ಕೂಡ ಮೊಬೈಲ್ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸ್ಆ್ಯಪ್ನಲ್ಲಿ ಈ ಬಗ್ಗೆ ನೀಡುವ ಯಾವುದೇ ಲಿಂಕ್ಗಳನ್ನು ಬಳಸಬಾರದು.

ಅಂತಹ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾರಾದರೂ ಕರೆ ಮಾಡಿ “ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ’ ಎಂದು ಹೇಳಿ ವೈಯಕ್ತಿಕ ವಿವರಗಳನ್ನು ಬಯಸಿದಲ್ಲಿ ನೀಡಬಾರದು. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್ಗೆ ಭೇಟಿ ನೀಡಬೇಕು ಎಂದು ತಿಳಿಸಿದ್ದಾರೆ.
Dont fall prey to fake links and mobile apps, calls of Gruha Jyothi or Gruha lakshmi warna Udupi SP Hakay Akshay Machhindra.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm