ಬ್ರೇಕಿಂಗ್ ನ್ಯೂಸ್
17-07-23 11:01 am Udupi Correspondent ಕರಾವಳಿ
ಉಡುಪಿ, ಜುಲೈ 17: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು ಜನಸಾಮಾನ್ಯರು ಎಚ್ಚರ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ತಿಳಿಸಿದ್ದಾರೆ.
ಯೋಜನೆಗಳಿಗೆ ಸಂಬಂಧಿಸಿ ಸರಕಾರ ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಿಲ್ಲ. ನಕಲಿ ಆ್ಯಪ್ಗ್ಳನ್ನು ಯಾರೂ ಕೂಡ ಮೊಬೈಲ್ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸ್ಆ್ಯಪ್ನಲ್ಲಿ ಈ ಬಗ್ಗೆ ನೀಡುವ ಯಾವುದೇ ಲಿಂಕ್ಗಳನ್ನು ಬಳಸಬಾರದು.

ಅಂತಹ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾರಾದರೂ ಕರೆ ಮಾಡಿ “ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ’ ಎಂದು ಹೇಳಿ ವೈಯಕ್ತಿಕ ವಿವರಗಳನ್ನು ಬಯಸಿದಲ್ಲಿ ನೀಡಬಾರದು. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್ಗೆ ಭೇಟಿ ನೀಡಬೇಕು ಎಂದು ತಿಳಿಸಿದ್ದಾರೆ.
Dont fall prey to fake links and mobile apps, calls of Gruha Jyothi or Gruha lakshmi warna Udupi SP Hakay Akshay Machhindra.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm