ಬ್ರೇಕಿಂಗ್ ನ್ಯೂಸ್
18-07-23 11:05 am Mangalore Correspondent ಕರಾವಳಿ
ಮಂಗಳೂರು, ಜುಲೈ 18: ಸಮುದ್ರದ ಆಳದಲ್ಲಿ ವಾಸಿಸುವ ಅಪರೂಪದ ಮೀನು ಒಂದನ್ನು ಸುರತ್ಕಲ್ ಸಮೀಪದ ಗುಡ್ಡೆಕೊಪ್ಲ ಬಳಿ ಮೀನುಗಾರರು ಪತ್ತೆ ಮಾಡಿದ್ದಾರೆ.
ಕನ್ನಡದಲ್ಲಿ ಅರೋಳಿ ಮೀನು ಎಂದು ಕರೆಯಲ್ಪಡುವ ಅಪರೂಪದ ಮೀನು ಇದಾಗಿದ್ದು ತುಳು ಭಾಷೆಯಲ್ಲಿ ಇದನ್ನು ಮರಞ್ಞ ಮೀನು ಎಂದು ಕರೆಯುತ್ತಾರಂತೆ. ಲಿಯೊಪೋರ್ಡ್ ಹನಿಕೋಂಬ್ ಈಲ್ ಎಂದು ಈ ಮೀನಿಗೆ ವೈಜ್ಞಾನಿಕ ಹೆಸರಿದೆಯಂತೆ.
ಮೇಲ್ನೋಟಕ್ಕೆ ಅಕ್ವೇರಿಯಂನಲ್ಲಿ ಸಾಕುವ ಮೀನಿನಂತೆ ಕಂಡಬರುತ್ತಿದ್ದು ಹಾವಿನಂತೆ ಉದ್ದಕ್ಕೆ ಬೆಳೆಯುತ್ತದೆ. ಸ್ವಲ್ಪ ಮಟ್ಟಿಗೆ ವಿಷಪೂರಿತ ಆಗಿರುವುದರಿಂದ ಸ್ಥಳೀಯರು ಇದನ್ನು ತಿನ್ನುವುದಿಲ್ಲ. ಹೆಚ್ಚಾಗಿ ಕಲ್ಲುಗಳ ಎಡೆಯಲ್ಲಿ ಇದು ವಾಸವಿರುತ್ತದೆ. ಸಣ್ಣ ಮೀನುಗಳನ್ನು ಭಕ್ಷಿಸುತ್ತಾ ಕಲ್ಲುಗಳ ಎಡೆಯಲ್ಲಿ ಬದುಕುತ್ತದೆ. ಗುಡ್ಡಕೊಪ್ಲ ಬಳಿಯ ಸಮುದ್ರ ತೀರದಲ್ಲಿ ಮೂರ್ನಾಲ್ಕು ಅಡಿ ಉದ್ದದ ಮೀನು ಪತ್ತೆಯಾಗಿದ್ದು, ಸ್ಥಳೀಯರಾದ ಅನುಪಮ ಶಿವರಾಂ ಅವರು ಗಮನಿಸಿ ಮಾಹಿತಿ ನೀಡಿದ್ದಾರೆ.
ಮಲ್ಪೆಯ ಮೀನುಗಾರರ ಪ್ರಕಾರ ಮಲ್ಪೆ ಬಳಿ ಇದು ಅಪರೂಪಕ್ಕೆ ಗಾಳಕ್ಕೆ ಬೀಳುತ್ತದೆ. ಕಲ್ಲು ಬಂಡೆಗಳಿರುವಲ್ಲಿ ಮಾತ್ರ ಈ ಮೀನು ಇರುತ್ತದೆ. ಹಲ್ಲುಗಳು ಹರಿತವಾಗಿರುತ್ತವೆ ಎಂದಿದ್ದಾರೆ.
Mangalore Leopard moray eel fish found at Surathkal. Meoray eel is said to be a rare fish.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm