ಬ್ರೇಕಿಂಗ್ ನ್ಯೂಸ್
18-07-23 04:48 pm Mangalore Correspondent ಕರಾವಳಿ
ಪುತ್ತೂರು, ಜುಲೈ 18: ರಾಜ್ಯದಲ್ಲಿ ಬೇರೆಲ್ಲ ಕಡೆ ಬಂದಿದೆ, ಮಂಗಳೂರಿಗೆ ವಂದೇ ಮಾತರಂ ರೈಲು ಬರುತ್ತಿಲ್ಲ ಯಾಕೆಂಬ ಪ್ರಶ್ನೆಗೆ ಸಂಸದ ನಳಿನ್ ಕುಮಾರ್, ಅರಣ್ಯ ಇಲಾಖೆಯ ಮೇಲೆ ಬೆರಳು ತೋರಿಸಿದ್ದಾರೆ. ರೈಲ್ವೇ ಹಳಿಯ ವಿದ್ಯುತ್ತೀಕರಣ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಸಮಸ್ಯೆಯಾಗಿದೆ. ಹಾಗಾಗಿ ವಿಳಂಬ ಆಗಿದೆ ಎಂದು ನಳಿನ್ ಕುಮಾರ್ ಕಟೀಲ್ ಸಮರ್ಥನೆ ಹೇಳಿಕೊಂಡಿದ್ದಾರೆ.

ಮಂಗಳೂರು- ಬೆಂಗಳೂರು- ಮೈಸೂರು ಸಂಪರ್ಕಿಸುವ ರೈಲು ಹಳಿಯ ವಿದ್ಯುತ್ತೀಕರಣ ಕಾಮಗಾರಿ ಆರಂಭಗೊಂಡಿದೆ. ಕಾಮಗಾರಿ ಶೀಘ್ರದಲ್ಲೇ ಮುಗಿಯಲಿದ್ದು ಆಬಳಿಕ ವಂದೇ ಭಾರತ್ ರೈಲು ಮಂಗಳೂರಿಗೆ ಆಗಮಿಸಲಿದೆ. ಇದಕ್ಕಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಅಂಡರ್ ಪಾಸ್ ಮತ್ತು ಮೇಲ್ಸೇತುವೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ. ಮಂಗಳೂರು - ಬೆಂಗಳೂರು ರೈಲು ಹಳಿ ವಿದ್ಯುದೀಕರಣ ಆಗಿಲ್ಲ. ಕರಾವಳಿಯ ಕೊಂಕಣ ರೈಲ್ವೇ, ಕೇರಳದಿಂದ ಮಂಗಳೂರು ಸಂಪರ್ಕದ ಹಳಿಗಳು ವಿದ್ಯುದೀಕರಣ ಆಗಿವೆ. ಮಂಗಳೂರಿನಿಂದ ಗೋವಾಕ್ಕೆ, ಮುಂಬೈಗೆ ಅಥವಾ ಕೇರಳಕ್ಕೆ ಹೊಸ ರೈಲು ಬಿಡುವುದಕ್ಕೆ ಇಂಥ ಅಡ್ಡಿಯಿಲ್ಲ. ತಿರುವನಂತಪುರದಿಂದ ಕಾಸರಗೋಡಿಗೆ ಬರುವ ವಂದೇ ಭಾರತ್ ರೈಲನ್ನೂ ಮಂಗಳೂರಿಗೆ ವಿಸ್ತರಿಸಲು ಸಂಸದರಿಂದ ಆಗಿಲ್ಲ. ಈಗ ಮಂಗಳೂರು- ಬೆಂಗಳೂರು ರೈಲಿಗೆ ಅರಣ್ಯ ಇಲಾಖೆಯ ನೆಪ ಹೇಳಿದ್ದಾರೆ ಅಷ್ಟೇ.



ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆಯ ಕುರಿತ ಪ್ರಶ್ನೆಗೆ, ಕಾಂಗ್ರೆಸ್ ಗೆ ಪ್ರಧಾನಿಗಳನ್ನು ಅಧಿಕಾರದಿಂದ ಇಳಿಸಿದ ಇತಿಹಾಸವಿದೆ. ವಿ.ಪಿ.ಸಿಂಗ್, ಹೆಚ್.ಡಿ. ದೇವೇಗೌಡ ಅವರನ್ನು ಪ್ರಧಾನಿ ಮಾಡಿ ಕಾಂಗ್ರೆಸ್ ಅರ್ಧಕ್ಕೆ ಕೆಳಗಿಳಿಸಿದೆ. ಇಂದು ದೇಶ ಕಾಂಗ್ರೆಸ್ ಮುಕ್ತವಾಗಿದೆ. ದೇಶದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ಅರ್ಹತೆ ಹೊಂದಿಲ್ಲ. ಇದಕ್ಕಾಗಿ ದೇಶದಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಹಲವಾರು ಷಡ್ಯಂತ್ರಗಳನ್ನು ಮಾಡುತ್ತಿದೆ. ಇದರಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸಫಲವಾಗಲ್ಲ. ಕಳೆದ ಬಾರಿಯೂ ಇದೇ ರೀತಿ ಮಾಡಿದ್ದಾರೆ. ದೇಶದಲ್ಲಿ ಇರುವ ಮೋದಿ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
Forest department reason for Vande Bharat Express train not to be in Mangalore says MP Nalin Kateel.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm