ಬ್ರೇಕಿಂಗ್ ನ್ಯೂಸ್
18-07-23 05:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಬೈಕಂಪಾಡಿ - ಪಣಂಬೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆ ಬೃಹತ್ ಹೊಂಡ ಬಿದ್ದಿದ್ದು ದ್ವಿಚಕ್ರ ಸವಾರರ ಪ್ರಾಣಕ್ಕೆ ಎರವಾಗುತ್ತಿದೆ. ವ್ಯಕ್ತಿಯೊಬ್ಬರು ಸ್ಕೂಟರ್ ಚಲಾಯಿಸುತ್ತಿದ್ದಾಗ ಪಣಂಬೂರಿನಲ್ಲಿ ಹೊಂಡ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಣಂಬೂರಿನಲ್ಲಿ ಘಟನೆ ನಡೆದಿದ್ದು ಡಿಕ್ಕಿಯಾದ ಲಾರಿ ಸ್ಕೂಟರ್ ಸವಾರನನ್ನು ನೂರು ಮೀಟರ್ ದೂರಕ್ಕೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳ ತಿಳಿಸಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.


ಟೈಟಸ್ ಅವರು ಸ್ಕೂಟರ್ ನಲ್ಲಿ ಪಣಂಬೂರು ಕಡೆಗೆ ತೆರಳುತ್ತಿದ್ದಾಗ ನಡು ರಸ್ತೆಯಲ್ಲಿ ಹೊಂಡ ಇದ್ದ ಕಾರಣ ದಿಢೀರ್ ಬ್ರೇಕ್ ಹಾಕಿದ್ದು ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸರಕು ಲಾರಿ ಡಿಕ್ಕಿಯಾಗಿದೆ. ಅಲ್ಲದೆ, ಸ್ಕೂಟರ್ ಮತ್ತು ಜೊತೆಗಿದ್ದ ಸವಾರನನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಟೈಟಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Panambur Baikampady, 69 year old man dies to death by lorry while avoiding pothole. A tragic incident occurred on Tuesday, July 18, when a bike rider lost his life on the Panambur-Baikampady road due to a pothole. The deceased has been identified as Titus Serrao (69) from Kenjar.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm