ಬ್ರೇಕಿಂಗ್ ನ್ಯೂಸ್
18-07-23 05:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಬೈಕಂಪಾಡಿ - ಪಣಂಬೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆ ಬೃಹತ್ ಹೊಂಡ ಬಿದ್ದಿದ್ದು ದ್ವಿಚಕ್ರ ಸವಾರರ ಪ್ರಾಣಕ್ಕೆ ಎರವಾಗುತ್ತಿದೆ. ವ್ಯಕ್ತಿಯೊಬ್ಬರು ಸ್ಕೂಟರ್ ಚಲಾಯಿಸುತ್ತಿದ್ದಾಗ ಪಣಂಬೂರಿನಲ್ಲಿ ಹೊಂಡ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಣಂಬೂರಿನಲ್ಲಿ ಘಟನೆ ನಡೆದಿದ್ದು ಡಿಕ್ಕಿಯಾದ ಲಾರಿ ಸ್ಕೂಟರ್ ಸವಾರನನ್ನು ನೂರು ಮೀಟರ್ ದೂರಕ್ಕೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳ ತಿಳಿಸಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.


ಟೈಟಸ್ ಅವರು ಸ್ಕೂಟರ್ ನಲ್ಲಿ ಪಣಂಬೂರು ಕಡೆಗೆ ತೆರಳುತ್ತಿದ್ದಾಗ ನಡು ರಸ್ತೆಯಲ್ಲಿ ಹೊಂಡ ಇದ್ದ ಕಾರಣ ದಿಢೀರ್ ಬ್ರೇಕ್ ಹಾಕಿದ್ದು ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸರಕು ಲಾರಿ ಡಿಕ್ಕಿಯಾಗಿದೆ. ಅಲ್ಲದೆ, ಸ್ಕೂಟರ್ ಮತ್ತು ಜೊತೆಗಿದ್ದ ಸವಾರನನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಟೈಟಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Panambur Baikampady, 69 year old man dies to death by lorry while avoiding pothole. A tragic incident occurred on Tuesday, July 18, when a bike rider lost his life on the Panambur-Baikampady road due to a pothole. The deceased has been identified as Titus Serrao (69) from Kenjar.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm