ಬ್ರೇಕಿಂಗ್ ನ್ಯೂಸ್
            
                        18-07-23 05:13 pm Mangalore Correspondent ಕರಾವಳಿ
            ಮಂಗಳೂರು, ಜುಲೈ 18: ಬೈಕಂಪಾಡಿ - ಪಣಂಬೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆ ಬೃಹತ್ ಹೊಂಡ ಬಿದ್ದಿದ್ದು ದ್ವಿಚಕ್ರ ಸವಾರರ ಪ್ರಾಣಕ್ಕೆ ಎರವಾಗುತ್ತಿದೆ. ವ್ಯಕ್ತಿಯೊಬ್ಬರು ಸ್ಕೂಟರ್ ಚಲಾಯಿಸುತ್ತಿದ್ದಾಗ ಪಣಂಬೂರಿನಲ್ಲಿ ಹೊಂಡ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಣಂಬೂರಿನಲ್ಲಿ ಘಟನೆ ನಡೆದಿದ್ದು ಡಿಕ್ಕಿಯಾದ ಲಾರಿ ಸ್ಕೂಟರ್ ಸವಾರನನ್ನು ನೂರು ಮೀಟರ್ ದೂರಕ್ಕೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳ ತಿಳಿಸಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.


ಟೈಟಸ್ ಅವರು ಸ್ಕೂಟರ್ ನಲ್ಲಿ ಪಣಂಬೂರು ಕಡೆಗೆ ತೆರಳುತ್ತಿದ್ದಾಗ ನಡು ರಸ್ತೆಯಲ್ಲಿ ಹೊಂಡ ಇದ್ದ ಕಾರಣ ದಿಢೀರ್ ಬ್ರೇಕ್ ಹಾಕಿದ್ದು ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸರಕು ಲಾರಿ ಡಿಕ್ಕಿಯಾಗಿದೆ. ಅಲ್ಲದೆ, ಸ್ಕೂಟರ್ ಮತ್ತು ಜೊತೆಗಿದ್ದ ಸವಾರನನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಟೈಟಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
            
            
            Mangalore Panambur Baikampady, 69 year old man dies to death by lorry while avoiding pothole. A tragic incident occurred on Tuesday, July 18, when a bike rider lost his life on the Panambur-Baikampady road due to a pothole. The deceased has been identified as Titus Serrao (69) from Kenjar.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm