ಬ್ರೇಕಿಂಗ್ ನ್ಯೂಸ್
19-07-23 01:23 pm Mangalore Correspondent ಕರಾವಳಿ
ಮಂಗಳೂರು, ಜುಲೈ 19: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ. ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ.



11.40ರ ಸುಮಾರಿಗೆ ಘಟನೆ ನಡೆದಿದ್ದು ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಕೇರಳ ಮೂಲದ ವಿದ್ಯಾರ್ಥಿ ಎನ್ನುವ ಮಾಹಿತಿಯಿದೆ. ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.
Mangalore Adyar Bike Accident, valachil Srinivas engineering college students killed on spot. The Deceased has been identified as Mohammed Nashath. The accident occurred while he was on his way to college from Padil.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm