ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.

ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm