ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.
ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm