ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.

ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm