ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.

ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm