ಬ್ರೇಕಿಂಗ್ ನ್ಯೂಸ್
22-07-23 06:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮೂವರು ಬಜರಂಗದಳ ಕಾರ್ಯಕರ್ತರನ್ನು ಪೊಲೀಸ್ ಇಲಾಖೆ ಗಡೀಪಾರು ಮಾಡಲು ಸಿದ್ಧತೆ ನಡೆಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಅಪರಾಧಿಗಳ ಪರ ಬಿಜೆಪಿಯವರು ಮಾತನಾಡ್ತಾ ಇದಾರೆಯೇ? ಅವರ ಮೇಲೆ ಅನೇಕ ಪ್ರಕರಣಗಳಿವೆ, ಕಾನೂನು ಬಾಹಿರ ಚಟುವಟಿಕೆ ಮಾಡ್ತಾ ಇದಾರೆಂದು ಪೊಲೀಸರು ವರದಿ ನೀಡಿದ್ದಾರೆ. ಇದಕ್ಕೆಲ್ಲಾ ಯಾವುದೇ ಜಾತಿ ಧರ್ಮ ಬರೋದಿಲ್ಲ. ಇಂಥವರ ಪರ ಬಿಜೆಪಿಯವರು ವಕಾಲತ್ತು ವಹಿಸ್ತಾರಂದ್ರೆ ಅದಕ್ಕಿಂತ ಕೆಟ್ಟ ಸಂಗತಿ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಹೇಳಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಯಾವುದೇ ಪ್ರಸ್ತಾಪ ಇಲ್ಲ. ಗಡೀಪಾರು ನೋಟೀಸ್ ಕೊಟ್ಟಿರೋದು ಅಪರಾಧಿಗಳು, ಅನೇಕ ಪ್ರಕರಣಗಳಲ್ಲಿ ಭಾಗಿಯಾದವರಿಗೆ. ಆ ರೀತಿ 65 ಜನರನ್ನ ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ವಿರೋಧ ಮಾಡುವವರು ಆ ಪಟ್ಟಿಯನ್ನ ನೋಡಲಿ, ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಇದನ್ನ ಪ್ರೋತ್ಸಾಹಿಸುತ್ತೆ ಅಂದ್ರೆ ಅಂಥವರಿಗೆ ಇವರ ಬೆಂಬಲ ಇದೆ ಅಂತಾಯ್ತು. ಅಪರಾಧಿಗಳಿಗೆ ಬಿಜೆಪಿ ಬೆಂಬಲ ಕೊಡ್ತಾ ಇದೆಯೆಂದು ಸಮಾಜಕ್ಕೆ ಸಂದೇಶ ಕೊಟ್ಟಂತಾಗುತ್ತದೆ.
ಪೊಲೀಸ್ ಇಲಾಖೆಯಲ್ಲಿ ನಮ್ಮ ಯಾವುದೇ ಹಸ್ತಕ್ಷೇಪ ಇಲ್ಲ. ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ತೆಗೆದುಕೊಳ್ತಿದಾರೆ. ಆದರೆ ಈ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಕೆಡಿಸ್ತಾ ಇದಾರೆ ಎಂದು ಟೀಕಿಸಿದರು.
Exile punishment for moral policing accused, BJP are taking care of these accused slams Dinesh Gundu Rao in Mangalore
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm