ಬ್ರೇಕಿಂಗ್ ನ್ಯೂಸ್
22-07-23 06:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮೂವರು ಬಜರಂಗದಳ ಕಾರ್ಯಕರ್ತರನ್ನು ಪೊಲೀಸ್ ಇಲಾಖೆ ಗಡೀಪಾರು ಮಾಡಲು ಸಿದ್ಧತೆ ನಡೆಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಅಪರಾಧಿಗಳ ಪರ ಬಿಜೆಪಿಯವರು ಮಾತನಾಡ್ತಾ ಇದಾರೆಯೇ? ಅವರ ಮೇಲೆ ಅನೇಕ ಪ್ರಕರಣಗಳಿವೆ, ಕಾನೂನು ಬಾಹಿರ ಚಟುವಟಿಕೆ ಮಾಡ್ತಾ ಇದಾರೆಂದು ಪೊಲೀಸರು ವರದಿ ನೀಡಿದ್ದಾರೆ. ಇದಕ್ಕೆಲ್ಲಾ ಯಾವುದೇ ಜಾತಿ ಧರ್ಮ ಬರೋದಿಲ್ಲ. ಇಂಥವರ ಪರ ಬಿಜೆಪಿಯವರು ವಕಾಲತ್ತು ವಹಿಸ್ತಾರಂದ್ರೆ ಅದಕ್ಕಿಂತ ಕೆಟ್ಟ ಸಂಗತಿ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಹೇಳಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಯಾವುದೇ ಪ್ರಸ್ತಾಪ ಇಲ್ಲ. ಗಡೀಪಾರು ನೋಟೀಸ್ ಕೊಟ್ಟಿರೋದು ಅಪರಾಧಿಗಳು, ಅನೇಕ ಪ್ರಕರಣಗಳಲ್ಲಿ ಭಾಗಿಯಾದವರಿಗೆ. ಆ ರೀತಿ 65 ಜನರನ್ನ ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ವಿರೋಧ ಮಾಡುವವರು ಆ ಪಟ್ಟಿಯನ್ನ ನೋಡಲಿ, ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಇದನ್ನ ಪ್ರೋತ್ಸಾಹಿಸುತ್ತೆ ಅಂದ್ರೆ ಅಂಥವರಿಗೆ ಇವರ ಬೆಂಬಲ ಇದೆ ಅಂತಾಯ್ತು. ಅಪರಾಧಿಗಳಿಗೆ ಬಿಜೆಪಿ ಬೆಂಬಲ ಕೊಡ್ತಾ ಇದೆಯೆಂದು ಸಮಾಜಕ್ಕೆ ಸಂದೇಶ ಕೊಟ್ಟಂತಾಗುತ್ತದೆ.
ಪೊಲೀಸ್ ಇಲಾಖೆಯಲ್ಲಿ ನಮ್ಮ ಯಾವುದೇ ಹಸ್ತಕ್ಷೇಪ ಇಲ್ಲ. ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ತೆಗೆದುಕೊಳ್ತಿದಾರೆ. ಆದರೆ ಈ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಕೆಡಿಸ್ತಾ ಇದಾರೆ ಎಂದು ಟೀಕಿಸಿದರು.
Exile punishment for moral policing accused, BJP are taking care of these accused slams Dinesh Gundu Rao in Mangalore
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm