ಬ್ರೇಕಿಂಗ್ ನ್ಯೂಸ್
22-07-23 06:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮೂವರು ಬಜರಂಗದಳ ಕಾರ್ಯಕರ್ತರನ್ನು ಪೊಲೀಸ್ ಇಲಾಖೆ ಗಡೀಪಾರು ಮಾಡಲು ಸಿದ್ಧತೆ ನಡೆಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಅಪರಾಧಿಗಳ ಪರ ಬಿಜೆಪಿಯವರು ಮಾತನಾಡ್ತಾ ಇದಾರೆಯೇ? ಅವರ ಮೇಲೆ ಅನೇಕ ಪ್ರಕರಣಗಳಿವೆ, ಕಾನೂನು ಬಾಹಿರ ಚಟುವಟಿಕೆ ಮಾಡ್ತಾ ಇದಾರೆಂದು ಪೊಲೀಸರು ವರದಿ ನೀಡಿದ್ದಾರೆ. ಇದಕ್ಕೆಲ್ಲಾ ಯಾವುದೇ ಜಾತಿ ಧರ್ಮ ಬರೋದಿಲ್ಲ. ಇಂಥವರ ಪರ ಬಿಜೆಪಿಯವರು ವಕಾಲತ್ತು ವಹಿಸ್ತಾರಂದ್ರೆ ಅದಕ್ಕಿಂತ ಕೆಟ್ಟ ಸಂಗತಿ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಹೇಳಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಯಾವುದೇ ಪ್ರಸ್ತಾಪ ಇಲ್ಲ. ಗಡೀಪಾರು ನೋಟೀಸ್ ಕೊಟ್ಟಿರೋದು ಅಪರಾಧಿಗಳು, ಅನೇಕ ಪ್ರಕರಣಗಳಲ್ಲಿ ಭಾಗಿಯಾದವರಿಗೆ. ಆ ರೀತಿ 65 ಜನರನ್ನ ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ವಿರೋಧ ಮಾಡುವವರು ಆ ಪಟ್ಟಿಯನ್ನ ನೋಡಲಿ, ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಇದನ್ನ ಪ್ರೋತ್ಸಾಹಿಸುತ್ತೆ ಅಂದ್ರೆ ಅಂಥವರಿಗೆ ಇವರ ಬೆಂಬಲ ಇದೆ ಅಂತಾಯ್ತು. ಅಪರಾಧಿಗಳಿಗೆ ಬಿಜೆಪಿ ಬೆಂಬಲ ಕೊಡ್ತಾ ಇದೆಯೆಂದು ಸಮಾಜಕ್ಕೆ ಸಂದೇಶ ಕೊಟ್ಟಂತಾಗುತ್ತದೆ.
ಪೊಲೀಸ್ ಇಲಾಖೆಯಲ್ಲಿ ನಮ್ಮ ಯಾವುದೇ ಹಸ್ತಕ್ಷೇಪ ಇಲ್ಲ. ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ತೆಗೆದುಕೊಳ್ತಿದಾರೆ. ಆದರೆ ಈ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಕೆಡಿಸ್ತಾ ಇದಾರೆ ಎಂದು ಟೀಕಿಸಿದರು.
Exile punishment for moral policing accused, BJP are taking care of these accused slams Dinesh Gundu Rao in Mangalore
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm