ಬ್ರೇಕಿಂಗ್ ನ್ಯೂಸ್
22-07-23 07:34 pm Mangalore Correspondent ಕರಾವಳಿ
ಉಳ್ಳಾಲ, ಜು.22: ಇಂದು ಮಧ್ಯಾಹ್ನ ಬೀಸಿದ ಭಾರೀ ಬಿರುಗಾಳಿಗೆ ತೊಕ್ಕೊಟ್ಟು ಫ್ಲೈ ಓವರ್ ಬಳಿಯ ವಾಣಿಜ್ಯ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ಅಳವಡಿಸಿದ್ದ ಬೃಹತ್ ಹೋರ್ಡಿಂಗ್ ಮುರಿದು ಬಿದ್ದ ಪರಿಣಾಮ ಪಾದಚಾರಿ ವೃದ್ಧರೋರ್ವರು ಗಾಯಗೊಂಡಿದ್ದು, ತೊಕ್ಕೊಟ್ಟಿನಲ್ಲಿ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಶನಿವಾರ ಮಧ್ಯಾಹ್ನ ಬೀಸಿದ ಬಿರುಗಾಳಿಗೆ ತೊಕ್ಕೊಟ್ಟಿನ ಗಂಗಾ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಅಳವಡಿಸಲಾಗಿದ್ದ ಬೃಹತ್ ಹೋರ್ಡಿಂಗ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಹೋರ್ಡಿಂಗ್ ಕೆಳಗೆ ಬೀಳದೆ ಕಟ್ಟಡದಲ್ಲೇ ಜೋತು ಬಿದ್ದ ಪರಿಣಾಮ ಯಾವುದೇ ದೊಡ್ಡ ಹಾನಿ ಉಂಟಾಗಿಲ್ಲ. ತೊಕ್ಕೊಟ್ಟು ಒಳಪೇಟೆ ಸಂಪರ್ಕ ರಸ್ತೆಯ ಬದಿಯಲ್ಲಿ ಇರುವ ಕಾಂಪ್ಲೆಕ್ಸ್ ನಲ್ಲಿ ಘಟನೆ ಸಂಭವಿಸಿದೆ. ನಿತ್ಯವೂ ಈ ಭಾಗದಲ್ಲಿ ಜನ ಸಂಚರಿಸುತ್ತಿದ್ದು ಹೋರ್ಡಿಂಗ್ ನೆಲಕ್ಕೆ ಬೀಳದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ.



ತೊಕ್ಕೊಟ್ಟು ಒಳಪೇಟೆಯಿಂದ ಹೆದ್ದಾರಿಗೆ ಬರುತ್ತಿದ್ದ ವೃದ್ಧರೋರ್ವರ ಮೈಗೆ ಹೋರ್ಡಿಂಗ್ನ ಕಬ್ಬಿಣದ ಸಲಾಕೆ ಬಿದ್ದು ಗಾಯವಾಗಿದ್ದು ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ಕ್ರೇನ್ ಮುಖಾಂತರ ಹೋರ್ಡಿಂಗನ್ನ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು ವಾಹನ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಉಳ್ಳಾಲ ಮತ್ತು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Heavy winds and rain in Mangalore, huge hoarding falls, traffic blocked at Thokottu.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm