ಬ್ರೇಕಿಂಗ್ ನ್ಯೂಸ್
22-07-23 07:34 pm Mangalore Correspondent ಕರಾವಳಿ
ಉಳ್ಳಾಲ, ಜು.22: ಇಂದು ಮಧ್ಯಾಹ್ನ ಬೀಸಿದ ಭಾರೀ ಬಿರುಗಾಳಿಗೆ ತೊಕ್ಕೊಟ್ಟು ಫ್ಲೈ ಓವರ್ ಬಳಿಯ ವಾಣಿಜ್ಯ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ಅಳವಡಿಸಿದ್ದ ಬೃಹತ್ ಹೋರ್ಡಿಂಗ್ ಮುರಿದು ಬಿದ್ದ ಪರಿಣಾಮ ಪಾದಚಾರಿ ವೃದ್ಧರೋರ್ವರು ಗಾಯಗೊಂಡಿದ್ದು, ತೊಕ್ಕೊಟ್ಟಿನಲ್ಲಿ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಶನಿವಾರ ಮಧ್ಯಾಹ್ನ ಬೀಸಿದ ಬಿರುಗಾಳಿಗೆ ತೊಕ್ಕೊಟ್ಟಿನ ಗಂಗಾ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಅಳವಡಿಸಲಾಗಿದ್ದ ಬೃಹತ್ ಹೋರ್ಡಿಂಗ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಹೋರ್ಡಿಂಗ್ ಕೆಳಗೆ ಬೀಳದೆ ಕಟ್ಟಡದಲ್ಲೇ ಜೋತು ಬಿದ್ದ ಪರಿಣಾಮ ಯಾವುದೇ ದೊಡ್ಡ ಹಾನಿ ಉಂಟಾಗಿಲ್ಲ. ತೊಕ್ಕೊಟ್ಟು ಒಳಪೇಟೆ ಸಂಪರ್ಕ ರಸ್ತೆಯ ಬದಿಯಲ್ಲಿ ಇರುವ ಕಾಂಪ್ಲೆಕ್ಸ್ ನಲ್ಲಿ ಘಟನೆ ಸಂಭವಿಸಿದೆ. ನಿತ್ಯವೂ ಈ ಭಾಗದಲ್ಲಿ ಜನ ಸಂಚರಿಸುತ್ತಿದ್ದು ಹೋರ್ಡಿಂಗ್ ನೆಲಕ್ಕೆ ಬೀಳದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ.



ತೊಕ್ಕೊಟ್ಟು ಒಳಪೇಟೆಯಿಂದ ಹೆದ್ದಾರಿಗೆ ಬರುತ್ತಿದ್ದ ವೃದ್ಧರೋರ್ವರ ಮೈಗೆ ಹೋರ್ಡಿಂಗ್ನ ಕಬ್ಬಿಣದ ಸಲಾಕೆ ಬಿದ್ದು ಗಾಯವಾಗಿದ್ದು ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ಕ್ರೇನ್ ಮುಖಾಂತರ ಹೋರ್ಡಿಂಗನ್ನ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು ವಾಹನ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಉಳ್ಳಾಲ ಮತ್ತು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Heavy winds and rain in Mangalore, huge hoarding falls, traffic blocked at Thokottu.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm