ಬ್ರೇಕಿಂಗ್ ನ್ಯೂಸ್
22-07-23 07:48 pm Mangalore Correspondent ಕರಾವಳಿ
ಮಂಗಳೂರು, ಜು.22: ಮಂಗಳೂರಿನ ಜನಪ್ರಿಯ ರೈಲುಗಳಿಗೆ ಕರಾವಳಿ ಕರ್ನಾಟಕದ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಸಚಿವರಿಗೆ ಬರೆದ ಪತ್ರದಲ್ಲಿ ಅವರು ಈ ಪ್ರದೇಶದಲ್ಲಿ ಸಂಚರಿಸುವ ರೈಲುಗಳಿಗೆ ಹೊಸ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ.
ಬೆಂಗಳೂರು-ಮಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ರೈಲಿಗೆ ರಾಣಿ ಅಬ್ಬಕ್ಕ ಎಕ್ಸ್ಪ್ರೆಸ್ ಎಂದು ಹೆಸರಿಡುವಂತೆ ಸಂಸದರು ಮನವಿ ಮಾಡಿದ್ದಾರೆ.

ತಿರುವನಂತಪುರಂ-ಮುಂಬೈ ಎಲ್ಟಿಟಿ ಎಕ್ಸ್ಪ್ರೆಸ್ಗೆ ನೇತ್ರಾವತಿ ಎಕ್ಸ್ಪ್ರೆಸ್ ಮತ್ತು ಎರ್ನಾಕುಲಂ-ಹಜರತ್ ನಿಜಾಮುದ್ದೀನ್ ರೈಲಿಗೆ ಮಂಗಳಾ ಲಕ್ಷದ್ವೀಪ ಎಕ್ಸ್ಪ್ರೆಸ್ ಎಂದು ಹೆಸರಿಡಿ. ಇದರಿಂದ ಪ್ರಯಾಣಿಕರು ತಮ್ಮ ಪ್ರಾದೇಶಿಕ ಹೆಸರುಗಳಿಂದ ರೈಲುಗಳನ್ನು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಎರಡು ರೈಲುಗಳು ಮೊದಲು ಮಂಗಳೂರಿನಿಂದಲೇ ಆರಂಭವಾಗಿದ್ದವು. ಈ ರೈಲುಗಳಿಗೆ ಸ್ಥಳೀಯ ಹೆಸರಿಟ್ಟರೇ ಪ್ರಯಾಣಿಕರು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್ ಹೇಳಿದ್ದಾರೆ.
ರೈಲುಗಳಿಗೆ ಈ ಪ್ರದೇಶದ ವ್ಯಕ್ತಿಗಳು, ಸ್ಥಳಗಳು ಮತ್ತು ನದಿಗಳ ಹೆಸರನ್ನು ಇಡುವುದರಿಂದ ಕರಾವಳಿ ಜಿಲ್ಲೆಯ ಜನರ ವಿಶ್ವಾಸ ಹೆಚ್ಚುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಿಂದ ಮಂಗಳೂರಿಗೆ ಮೈಸೂರು ಮಾರ್ಗವಾಗಿ ಸಂಚರಿಸುವ (ರೈಲು ಸಂಖ್ಯೆ 16585/586) ರೈಲಿಗೆ ಮಂಗಳಾದೇವಿ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡುವಂತೆ ಕಟೀಲ್ ಅವರು ಮನವಿ ಮಾಡಿದ್ದಾರೆ.
Dakshina Kannada MP Nalin Kumar Kateel has urged union railway minster to name the popular trains of the city after eminent personalities and places of coastal Karnataka. He has written a letter to union railway minster Ashwini Vaishnav in this regard. Nalin urged the minister to name the train that runs between Bengaluru and Kannur via Mangaluru as Rani Abbakka Express.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm