ಬ್ರೇಕಿಂಗ್ ನ್ಯೂಸ್
            
                        23-07-23 07:20 pm Mangalore Correspondent ಕರಾವಳಿ
            ಉಳ್ಳಾಲ, ಜು.23: ಒಂದು ಕೈಲಿ ಮೊಬೈಲ್ ನೋಡ್ಕೊಂಡೇ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ಸನ್ನ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನ ಬಸ್ ಪ್ರಯಾಣಿಕರೋರ್ವರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಮಂಗಳೂರಿನಿಂದ ತಲಪಾಡಿ ನಡುವೆ ಓಡಾಟ ನಡೆಸುವ 42 ರೂಟ್ ಸಂಖ್ಯೆಯ "ಸೈಂಟ್ ಆಂಟನಿ" ಸಿಟಿ ಬಸ್ಸಿನ ಚಾಲಕ ನಿರ್ಲಕ್ಷ್ಯದಿಂದ ಬಸ್ಸು ಚಲಾಯಿಸಿದ್ದಾನೆ. ಭಾನುವಾರ ಮಧ್ಯಾಹ್ನದ ವೇಳೆ ಪ್ರಯಾಣಿಕರು ತುಂಬಿದ್ದ ಬಸ್ಸು ಮಂಗಳೂರಿನಿಂದ ತಲಪಾಡಿಗೆ ಸಾಗುತ್ತಿದ್ದ ವೇಳೆ ಚಾಲಕ ಮೊಬೈಲನ್ನ ನೋಡ್ಕೊಂಡೇ ಒಂದು ಕೈಯಲ್ಲೇ ಸ್ಟೇರಿಂಗನ್ನ ತಿರುಗಿಸಿ ಬಸ್ಸು ಚಲಾಯಿಸಿದ್ದಾನೆ. ಬಸ್ಸಿನ ಎದುರಿನ ಕ್ಯಾಬಿನ್ ಸೀಟಲ್ಲಿ ಕುಳಿತುಕೊಂಡಿದ್ದ ಪ್ರಯಾಣಿಕರೋರ್ವರು ಚಾಲಕನ ನಡೆಯಿಂದ ಕುಪಿತಗೊಂಡಿದ್ದು ಜಪ್ಪಿನಮೊಗರುವಿಗೆ ಬಸ್ಸು ತಲುಪಿದಾಗ ತನ್ನ ಮೊಬೈಲಲ್ಲಿ ಅಜಾಗರೂಕತೆಯ ಚಾಲನೆಯನ್ನ ವೀಡಿಯೋ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.
ಚಾಲಕನನ್ನ ನಂಬಿಯೇ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಾರೆ. ಪ್ರಯಾಣಿಕರ ನಂಬಿಕಸ್ಥ ಚಾಲಕನೇ ಈ ರೀತಿ ಯಾರ ಗೊಡವೆ ಇಲ್ಲದೆ ಮೊಬೈಲನ್ನ ನೋಡಿಕೊಂಡು ಬಸ್ಸು ಚಲಾಯಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಚಾಲನೆಯಲ್ಲಿ ಮೊಬೈಲ್ ಬಳಸಿದರೆ ಅಂಥವರ ಡ್ರೈವಿಂಗ್ ಲೈಸೆನ್ಸ್ ರದ್ದು ಪಡಿಸುವ ಹಕ್ಕು ಆರ್ ಟಿಓ ಅಧಿಕಾರಿಗಳಿಗೆ ಇದೆ. ಇಂತಹ ಬೇಜವ್ದಾರಿ ಚಾಲಕರ ಡ್ರೈವಿಂಗ್ ಲೈಸನ್ಸ್ ರದ್ದು ಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
St Antony Travels Route No. 42 bus driver in #Mangalore uses his #mobile while operating the #bus for kilometres through the city without thinking twice about endangering the lives of the passengers. One of the travellers films the trip. #BreakingNews
— Headline Karnataka (@hknewsonline) July 23, 2023
@compolmlr @alokkumar6994 pic.twitter.com/yqswLeETDk
            
            
            St Antony Travels Route No. 42 bus driver in Mangalore uses his mobile while operating the bus for kilometres through the city without thinking twice about endangering the lives of the passengers. One of the travellers films the trip.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm